alex Certify BIG NEWS: ಕೊರೊನಾಗೆ ಬಲಿಯಾದ ಶಿಕ್ಷಕರು; 130 ಕುಟುಂಬಕ್ಕೆ ಸರ್ಕಾರದಿಂದ ಅನುಕಂಪದ ನೌಕರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾಗೆ ಬಲಿಯಾದ ಶಿಕ್ಷಕರು; 130 ಕುಟುಂಬಕ್ಕೆ ಸರ್ಕಾರದಿಂದ ಅನುಕಂಪದ ನೌಕರಿ

ಬೆಂಗಳೂರು: ಉಪಚುನಾವಣಾ ಕರ್ತವ್ಯ, ವಿದ್ಯಾಗಮ ಇನ್ನಿತರ ಕಾರಣಗಳಿಂದ ಕೊರೊನಾ ಸೋಂಕಿಗೆ ಬಲಿಯಾಗಿದ್ದ ಶಿಕ್ಷಕರ ಕುಟುಂಬದವರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಅನುಕಂಪದ ನೌಕರಿ ನೀಡಲು ನಿರ್ಧರಿಸಿದೆ.

ಜಿಂದಾಲ್ ಗೆ ನೀಡಿದ್ದ ಭೂಮಿ ವಾಪಸ್; ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ

ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಕೊರೊನಾದಿಂದ ಮೃತರಾದ ಶಿಕ್ಷಕರ 130 ಕುಟುಂಬಗಳಿಗೆ ಅನುಕಂಪದ ನೌಕರಿ ನೇಮಕಾತಿ ಪತ್ರವನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿತರಿಸಿದರು.

ವಿಮಾನದಲ್ಲಿ ಚುಂಬಿಸಿಕೊಳ್ತಿದ್ದ ದಂಪತಿಗೆ ಕಂಬಳಿ ನೀಡಿದ ಏರ್​ಹೋಸ್ಟೆಸ್

ಈ ಸಂದರ್ಭದಲ್ಲಿ ಮಾತನಾಡಿದ ಶಿಕ್ಷಣ ಸಚಿವರು, ಹಲವು ಶಿಕ್ಷಕರು ಕೊರೊನಾದಿಂದ ಮೃತಪಟ್ಟಿದ್ದಾರೆ. ಇಂತಹ ಕುಟುಂಬಕ್ಕೆ ತಕ್ಷಣ ಸ್ಪಂದಿಸುವ ನಿಟ್ಟಿನಲ್ಲಿ ಅನುಕಂಪದ ನೇಮಕಾತಿ ಮಾಡಿಕೊಳ್ಳಲು ಇಲಾಖೆ ನೀರ್ಧರಿಸಿದೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...