alex Certify BIG NEWS: ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣು

ಮುಂಬೈನಿಂದ ಮರಳಿದ್ದ ದಕ್ಷಿಣ ಕನ್ನಡ ಜಿಲ್ಲೆ ಮೂಡುಬಿದಿರೆ ತಾಲೂಕಿನ ಕಡಂದಲೆ ಗ್ರಾಮದ ವ್ಯಕ್ತಿಯೊಬ್ಬರೂ ಕ್ವಾರಂಟೈನ್ ನಲ್ಲಿರುವಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಧನಂಜಯ ಪೂಜಾರಿ ಎಂದು ಹೇಳಲಾಗಿದ್ದು, ಮುಂಬೈನಿಂದ ಹಿಂದಿರುಗಿದ್ದ ಹಿನ್ನೆಲೆಯಲ್ಲಿ ಇವರನ್ನು ಕಡಂದಲೆ ಗ್ರಾಮದ ಶಾಲೆಯಲ್ಲಿ ಕ್ವಾರಂಟೈನ್ ನಲ್ಲಿರಿಸಲಾಗಿತ್ತು.

ತನಗೆ ಕೊರೊನಾ ಸೋಂಕು ಇರಬಹುದೆಂಬ ಶಂಕೆಯಿಂದ ಧನಂಜಯ ಪೂಜಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದ್ದು, ಸಿಬ್ಬಂದಿ ಸ್ಥಳದಲ್ಲಿರದೆ ನಿರ್ಲಕ್ಷ್ಯ ವಹಿಸಿದರೆ ಎಂಬ ಅನುಮಾನ ಈಗ ಮೂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...