alex Certify BIG NEWS: ದಿನೇಶ್ ಕಲ್ಲಹಳ್ಳಿಗೆ ಶಾಕ್ ನೀಡಿದ ಪೊಲೀಸರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ದಿನೇಶ್ ಕಲ್ಲಹಳ್ಳಿಗೆ ಶಾಕ್ ನೀಡಿದ ಪೊಲೀಸರು

ಬೆಂಗಳೂರು: ರಮೇಶ್ ಜಾರಕಿಹೊಳಿ ವಿರುದ್ಧದ ರಾಸಲೀಲೆ ಸಿಡಿ ಪ್ರಕರಣವನ್ನು ವಾಪಸ್ ಪಡೆಯಲು ಮುಂದಾದ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿಗೆ ಪೊಲಿಸರು ಶಾಕ್ ನೀಡಿದ್ದಾರೆ.

ದಿನೇಶ್ ಕಲ್ಲಹಳ್ಳಿ ನೀಡಿದ್ದ ದೂರು ವಾಪಸ್ ಪಡೆಯಲು ವಕೀಲ ಕುಮಾರ್ ಪಾಟೀಲ್ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಬಂದಿದ್ದು, ಈ ವೇಳೆ ಇದು ಗಂಭೀರವಾದ ಪ್ರಕರಣವಾಗಿರುವುದರಿಂದ ಸ್ವತ: ದೂರುದಾರನೇ ಬಂದು ಕೇಸ್ ವಾಪಸ್ ಪಡೆಯಬೇಕು ಎಂದು ಪೊಲೀಸರು ತಿಳಿಸಿದ್ದಾರೆ.

ರಮೇಶ್ ಜಾರಕಿಹೊಳಿ ರಾಸಲೀಲೆ ಕೇಸ್ ವಾಪಸ್; ದಿನೇಶ್ ಕಲ್ಲಹಳ್ಳಿ ಹೇಳಿದ್ದೇನು…?

ದೂರುದಾರರು ಯಾವ ಕಾರಣಕ್ಕೆ ಕೇಸ್ ವಾಪಸ್ ಪಡೆಯಲು ಮುಂದಾಗಿದ್ದಾರೆ? ಖುದ್ದು ಅವರೇ ಠಾಣೆಗೆ ಬರಬೇಕು ಎಂದು ಸೂಚಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...