alex Certify BIG NEWS: ಪ್ರಯಾಣಿಕರ ಗಮನಕ್ಕೆ – ನಾಳೆ ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರಯಾಣಿಕರ ಗಮನಕ್ಕೆ – ನಾಳೆ ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತ

ಬೆಂಗಳೂರು: ನೇರಳೆ ಮಾರ್ಗದ ಟ್ರಿನಿಟಿ ಟೂ ಹಲಸೂರು ಮೆಟ್ರೋ ನಿಲ್ದಾಣದ ನಡುವೆ ದುರಸ್ತಿ ಕಾಮಗಾರಿ ಹಿನ್ನೆಲೆಯಲ್ಲಿ ಬೆಳಿಗ್ಗೆ 7 ಗಂಟೆಯಿಂದ 9 ಗಂಟೆವರೆಗೆ ಎರಡು ಗಂಟೆಗಳ ಕಾಲ ನಾಳೆ ಮೆಟ್ರೋ ಸಂಚಾರ ಸ್ಥಗಿತಗೊಳ್ಳಲಿದೆ.

ಈ ಬಗ್ಗೆ ಬಿ ಎಂ ಆರ್ ಸಿ ಎಲ್ ಮಾಹಿತಿ ನೀಡಿದೆ. ದುರಸ್ತಿ ಕಾರ್ಯ ಹಿನ್ನೆಲೆಯಲ್ಲಿ ಎಂಜಿ ರೋಡ್ ಮೆಟ್ರೋ ಸ್ಟೇಷನ್ ನಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ತಾತ್ಕಾಲಿಕವಾಗಿ ಸಂಚಾರ ಸ್ಥಗಿತಗೊಳಿಸಲಾಗುತ್ತದೆ. ಈ ಅವಧಿಯಲ್ಲಿ ಪ್ರಯಾಣಿಕರಿಗೆ ಎಂ.ಜಿ.ರೋಡ್ ನಿಂದ ಮೈಸೂರು ರೋಡ್ ವರೆಗೆ ಮಾತ್ರ ಸಂಚಾರ ಲಭ್ಯವಿರುತ್ತದೆ.

ಲಗೇಜ್​ ಇಲ್ಲದೆ ವಿಮಾನಯಾನ ಕೈಗೊಳ್ಳುವವರಿಗೆ ಗುಡ್​ ನ್ಯೂಸ್​..!

ದುರಸ್ತಿ ಕಾರ್ಯದ ಬಳಿಕ ಮೆಟ್ರೋ ಸಂಚಾರ ಆರಂಭವಾಗಲಿದೆ. ಇನ್ನು ಹಸಿರು ಮಾರ್ಗದ ಮೆಟ್ರೋ ಸಂಚಾರದಲ್ಲಿ ಯಾವುದೇ ವ್ಯತ್ಯಯವಿರುವುದಿಲ್ಲ ಎಂದು ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...