alex Certify ಬಸ್ ಗಾಗಿ ಕಾಯುತ್ತಿದ್ದವರ ಮೇಲೆ ಹರಿದ ಸಿಮೆಂಟ್ ಲಾರಿ; ಯಾದಗಿರಿಯಲ್ಲೊಂದು ಘೋರ ದುರಂತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ಗಾಗಿ ಕಾಯುತ್ತಿದ್ದವರ ಮೇಲೆ ಹರಿದ ಸಿಮೆಂಟ್ ಲಾರಿ; ಯಾದಗಿರಿಯಲ್ಲೊಂದು ಘೋರ ದುರಂತ

ಯಾದಗಿರಿ: ಒಂದೆಡೆ ಕೊರೊನಾ ಭೀತಿ, ಸಾರಿಗೆ ಮುಷ್ಕರದಿಂದ ಬಸ್ ಗಳಿಗೆ ಪರದಾಟ, ಮತ್ತೊಂದೆಡೆ ಯುಗಾದಿ ಹಬ್ಬದ ಸಡಗರಕ್ಕಾಗಿ ಊರಿಗೆ ಹೋಗುವ ಸಂಭ್ರಮ. ಈ ಗಡಿಬಿಡಿಯ ನಡುವೆಯೇ ಯಾದಗಿರಿಯಲ್ಲಿ ಘೋರ ದುರಂತವೊಂದು ನಡೆದಿದೆ. ಊರಿಗೆ ತೆರಳಲು ಬಸ್ ಗೆ ಕಾಯುತ್ತಿದ್ದ ಪ್ರಯಾಣಿಕರ ಮೇಲೆ ಸಿಮೆಂಟ್ ಲಾರಿ ಹರಿದಿದೆ.

ಬಸ್ ನಿಲ್ದಾಣದಲ್ಲಿ ಊರಿಗೆ ತೆರಳಲೆಂದು ಬಸ್ ಗಾಗಿ ಕಾಯುತ್ತ ನಿಂತಿದ್ದ ಐವರು ಪ್ರಯಾಣಿಕರ ಮೇಲೆ ಸಿಮೆಂಟ್ ಲಾರಿಯೊಂದು ಹರಿದಿದೆ. ಪರಿಣಾಮ ಬಾಲಕಿ ದೇಹ ಛಿದ್ರ ಛಿದ್ರವಾಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಹೂಡಿಕೆದಾರರೇ ಗಮನಿಸಿ: ಈ ಯೋಜನೆಯಲ್ಲಿ ಡಬಲ್ ಆಗುತ್ತೆ ನಿಮ್ಮ ಹಣ

ಗಾಯಾಳುಗಳನ್ನು ಗುರುಮಿಠಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...