alex Certify BIG NEWS; ಯುವತಿ ಉಲ್ಟಾ ಹೇಳಿಕೆ ನೀಡಿಲ್ಲ – ಸುಳ್ಳು ಸುದ್ದಿ ಎಂದ ಸಿಡಿ ಲೇಡಿ ಪರ ವಕೀಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS; ಯುವತಿ ಉಲ್ಟಾ ಹೇಳಿಕೆ ನೀಡಿಲ್ಲ – ಸುಳ್ಳು ಸುದ್ದಿ ಎಂದ ಸಿಡಿ ಲೇಡಿ ಪರ ವಕೀಲ

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದ್ದು, ಏಕಾಏಕಿ ತನಿಖಾಧಿಕಾರಿ ಜೊತೆ ಮಾತನಾಡಬೇಕು ಎಂದು ಬಂದ ಸಂತ್ರಸ್ತ ಯುವತಿ ಉಲ್ಟಾ ಹೊಡೆದಿದ್ದಾಳೆ ಎನ್ನಲಾಗುತ್ತಿದೆ. ಆದರೆ ಯುವತಿ ಪರ ವಕೀಲರು ಇದನ್ನು ನಿರಾಕರಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಿಡಿ ಯುವತಿ ಪರ ವಕೀಲ ಮಂಜುನಾಥ್, ಸಂತ್ರಸ್ತ ಯುವತಿ ಯಾವುದೇ ರೀತಿಯ ಉಲ್ಟಾ ಹೇಳಿಕೆ ನೀಡಿಲ್ಲ. ಏಪ್ರಿಲ್ 11ರಂದು ಎಸ್ ಐ ಟಿ ಅಧಿಕಾರಿಗಳು ನೋಟೀಸ್ ಜಾರಿ ಮಾಡಿದ್ದರು. ನೋಟೀಸ್ ಹಿನ್ನೆಲೆಯಲ್ಲಿ ಯುವತಿ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಹೇಳಿದ್ದಾರೆ.

ಅಲ್ಲದೇ ಯುವತಿ ಯಾವುದೇ ಬದಲಾದ ಹೇಳಿಕೆ ನೀಡಿಲ್ಲ. ವಾಟ್ಸಾಪ್ ಚಾಟಿಂಗ್ ಕುರಿತು ಮಾಹಿತಿ ನೀಡಲು ತನಿಖಾಧಿಕಾರಿ ಮುಂದೆ ಹಾಜರಾಗಿದ್ದಾರೆ ಅಷ್ಟೇ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...