alex Certify BIG NEWS: ರಾಜ್ಯದಲ್ಲಿ 14 ಜನರಿಗೆ ವಕ್ಕರಿಸಿದ ರೂಪಾಂತರ ಕೊರೊನಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ 14 ಜನರಿಗೆ ವಕ್ಕರಿಸಿದ ರೂಪಾಂತರ ಕೊರೊನಾ

ಬೆಂಗಳೂರು: ವಿದೇಶದಿಂದ ಬೆಂಗಳೂರಿಗೆ ಆಗಮಿಸಿರುವ 14 ಜನರಲ್ಲಿ ಕೊರೊನಾ ರೂಪಾಂತರ ಸೋಂಕು ಪತ್ತೆಯಾಗಿದ್ದು, ಸ್ಯಾಂಪಲ್ ನ್ನು ನಿಮ್ಹಾನ್ಸ್ ಗೆ ಕಳುಹಿಸಿಕೊಡಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ವಿದೇಶದಿಂದ ಬಂದಿರುವ 1,638 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ಅವರಲ್ಲಿ 14 ಜನರಿಗೆ ಪಾಸಿಟಿವ್ ಬಂದಿದೆ. ಎಲ್ಲರ ವರದಿಯನ್ನು ನಿಮ್ಹಾನ್ಸ್ ಲ್ಯಾಬ್ ಗೆ ಕಳುಹಿಸಲಾಗಿದ್ದು, ದೀರ್ಘ ಪರೀಕ್ಷೆ ಬಳಿಕ ನಾಳೆ ಖಚಿತ ಮಾಹಿತಿ ಹೊರಬೀಳಲಿದೆ ಎಂದರು.

ಸೋಂಕಿತರ ವರದಿ ಐಸಿಎಂಆರ್ ಗೆ ಕೊಡಲು ಕೇಂದ್ರ ಸರ್ಕಾರ ಸೂಚಿಸಿದ್ದು, ಕೇಂದ್ರವೇ ಸೋಂಕಿತರ ಬಗ್ಗೆ ಮಾಹಿತಿ ಬಿಡುಗಡೆ ಮಾಡಲಿದೆ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...