alex Certify ಶಾಕಿಂಗ್ ನ್ಯೂಸ್: ಮಗನನ್ನು SSLC ಪರೀಕ್ಷೆಗೆ ಕರೆದುಕೊಂಡು ಹೋಗುವಾಗಲೇ ಕಾದಿತ್ತು ದುರ್ವಿದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್ ನ್ಯೂಸ್: ಮಗನನ್ನು SSLC ಪರೀಕ್ಷೆಗೆ ಕರೆದುಕೊಂಡು ಹೋಗುವಾಗಲೇ ಕಾದಿತ್ತು ದುರ್ವಿದಿ

ರಾಯಚೂರು: ರಾಜ್ಯಾದ್ಯಂತ ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಿದ್ದು, ಮಗನನ್ನು ಪರೀಕ್ಷೆಗೆ ಕರೆದುಕೊಂಡು ಹೋಗುತ್ತಿದ್ದ ಶಿಕ್ಷಕ ಬೈಕ್ ನಿಂದ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.

ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕಿನ ಗಬ್ಬೂರ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಬೈಕ್ ನಿಂದ ಬಿದ್ದು ಶಿಕ್ಷಕ ಮೃತಪಟ್ಟಿದ್ದಾರೆ.

ಮಗನನ್ನು ಪರೀಕ್ಷಾ ಕೇಂದ್ರಕ್ಕೆ ಕರೆದುಕೊಂಡು ಹೋಗುವ ವೇಳೆಯಲ್ಲಿ ರಸ್ತೆಯಲ್ಲಿ ಅಡ್ಡಲಾಗಿ ಬಂದ ಹಸುವಿಗೆ ಡಿಕ್ಕಿ ಹೊಡೆದು ಆಯತಪ್ಪಿ ಕೆಳಗೆ ಬಿದ್ದು ಶಿಕ್ಷಕ ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...