alex Certify BPL ಹಾಗೂ ಅಂತ್ಯೋದಯ ಕಾರ್ಡ್ ದಾರರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BPL ಹಾಗೂ ಅಂತ್ಯೋದಯ ಕಾರ್ಡ್ ದಾರರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವವರಿಗೆ ಬಹುಮುಖ್ಯವಾದ ಮಾಹಿತಿಯೊಂದು ಇಲ್ಲಿದೆ. ಹೊಸ ನಿಯಮದಡಿ ಜುಲೈ 15 ಅಥವಾ ಜುಲೈ 16ರಂದು ಪಡಿತರ ವಿತರಿಸಲು ತೀರ್ಮಾನಿಸಲಾಗಿದೆ.

ಆಹಾರ ಸಚಿವ ಕೆ. ಗೋಪಾಲಯ್ಯ ಬೆಂಗಳೂರಿನಲ್ಲಿ ಈ ವಿಷಯ ತಿಳಿಸಿದ್ದು, ಮೈಸೂರು ಭಾಗದಲ್ಲಿ ಕೇಂದ್ರ ಸರ್ಕಾರದ ವತಿಯಿಂದ 5ಕೆಜಿ ಹಾಗೂ ರಾಜ್ಯ ಸರ್ಕಾರದ 3 ಕೆಜಿ ಅಕ್ಕಿ ಸೇರಿಸಿ ಒಟ್ಟು 8 ಕೆಜಿ ಅಕ್ಕಿ ಹಾಗೂ 2 ಕೆಜಿ ರಾಗಿಯನ್ನು ಪ್ರತಿ ಕಾರಣ ಸದಸ್ಯರಿಗೆ ನೀಡಲಾಗುತ್ತದೆ ಎಂದು ಹೇಳಿದರು.

ಅದೇ ರೀತಿ ಉತ್ತರ ಕರ್ನಾಟಕದ ಎರಡು ಜಿಲ್ಲೆಗಳಲ್ಲಿ ಒಟ್ಟು 8 ಕೆಜಿ ಅಕ್ಕಿ ಹಾಗೂ 2 ಕೆಜಿ ಜೋಳವನ್ನು ಕಾರ್ಡ್ ಹೊಂದಿರುವ ಫಲಾನುಭವಿಗೆ ವಿತರಿಸಲಾಗುವುದು ಎಂದು ಹೇಳಿದ ಸಚಿವರು, ಮುಂದಿನ ತಿಂಗಳಿಂದ ಒಟ್ಟಿಗೆ ಸೇರಿಸಿ 2 ತಿಂಗಳಿನ ಎರಡು ಕೆಜಿ ಕಡಲೆಕಾಳು ವಿತರಿಸಲಾಗುವುದು ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...