alex Certify BREAKING NEWS: ಆರ್.ಆರ್.ನಗರದಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಮುನಿರತ್ನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಆರ್.ಆರ್.ನಗರದಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಮುನಿರತ್ನ

ಬೆಂಗಳೂರು: ಆರ್.ಆರ್.ನಗರ ಕ್ಷೇತ್ರದ ಉಪಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ ಭರ್ಜರಿ ಗೆಲುವು ಸಾಧಿಸಿದ್ದಾರೆ. ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.

ಆರ್.ಆರ್.ನಗರದಲ್ಲಿ ಈ ಗೆಲುವಿನ ಮೂಲಕ ಮುನಿರತ್ನ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. ಎದುರಾಳಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರಿಗಿಂತ ದುಪ್ಪಟ್ಟು ಮತ ಪಡೆದು ಜಯಭೇರಿ ಭಾರಿಸಿದ್ದಾರೆ. ಮುನಿರತ್ನ 103291 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ.

40 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಮುನಿರತ್ನ ಗೆಲುವು ಪಡೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...