alex Certify BREAKING NEWS: ಕಡಲನಗರಿಯಲ್ಲಿ ಮತ್ತೊಂದು ವಿವಾದಾತ್ಮಕ ಬರಹ ಪ್ರತ್ಯಕ್ಷ; ಆತಂಕಕ್ಕೀಡಾದ ಸಾರ್ವಜನಿಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕಡಲನಗರಿಯಲ್ಲಿ ಮತ್ತೊಂದು ವಿವಾದಾತ್ಮಕ ಬರಹ ಪ್ರತ್ಯಕ್ಷ; ಆತಂಕಕ್ಕೀಡಾದ ಸಾರ್ವಜನಿಕರು

ಮಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ ಪತ್ತೆಯಾದ ಬೆನ್ನಲ್ಲೇ ಇದೀಗ ಮತ್ತೊಂದು ವಿವಾದಾತ್ಮಕ ಬರಹ ಪತ್ತೆಯಾಗಿದ್ದು, ಸಾರ್ವಜನಿಕರನ್ನು ಆತಂಕಕ್ಕೀಡು ಮಾಡಿದೆ.

ಕೋರ್ಟ್ ರಸ್ತೆಯಲ್ಲಿರುವ ಪೊಲೀಸ್ ಲೇಔಟ್ ಪೋಸ್ಟ್ ಕಟ್ಟಡದ ಮೇಲೆ ಕಿಡಿಗೇಡಿಗಳು ಉರ್ದು ಭಾಷೆಯಲ್ಲಿ ವಿವಾದಾತ್ಮಕ ಬರಹ ಬರೆದಿದ್ದಾರೆ. ಪ್ರವಾದಿಗಳಿಗೆ ಕೋಪ ಬಂದರೆ ಒಂದೇ ಶಿಕ್ಷೆ. ತಲೆ ದೇಹದಿಂದ ಬೇರ್ಪಡಿಸುವುದು ಎಂಬ ಅರ್ಥದಲ್ಲಿ ಬರೆದಿದ್ದಾರೆ.

ಸ್ಥಳಕ್ಕೆ ಬಂದರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...