alex Certify BREAKING NEWS: ಮಾಜಿ ಸಚಿವ ಯು.ಟಿ. ಖಾದರ್ ಕಾರು ಭೀಕರ ಅಪಘಾತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮಾಜಿ ಸಚಿವ ಯು.ಟಿ. ಖಾದರ್ ಕಾರು ಭೀಕರ ಅಪಘಾತ

ದಾವಣಗೆರೆ: ಮಾಜಿ ಸಚಿವ ಯು.ಟಿ. ಖಾದರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ದಾವಣಗೆರೆ ಜಿಲ್ಲೆ ಆನುಗೋಡು ಬಳಿ ಸಂಭವಿಸಿದೆ.

ಮುಂದೆ ಚಲಿಸುತ್ತಿದ್ದ ಕಂಟೇನರ್ ಗೆ ಮಾಜಿ ಸಚಿವರ ಕಾರು ಹಿಂದಿನಿಂದ ಬಂದು ಗುದ್ದಿದೆ. ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಯು.ಟಿ. ಖಾದರ್ ಅಪಾಯದಿಂದ ಪಾರಾಗಿದ್ದಾರೆ.

ದೇಶದಲ್ಲಿ ಮತ್ತೊಮ್ಮೆ ಲಾಕ್ ಡೌನ್ ಆಗುತ್ತಾ…? ಈ ಕುರಿತ ಗೊಂದಲಗಳಿಗೆ ತೆರೆ ಎಳೆದ ಕೇಂದ್ರ ಸರ್ಕಾರ

ಘಟನಾ ಸ್ಥಳಕ್ಕೆ ಎಸ್.ಪಿ. ಹನುಮಂತರಾಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...