alex Certify BREAKING NEWS: ಯಾವ ಸಿಡಿಗೂ ನಾನು ಹೆದರಲ್ಲ – ಸಿಎಂ ಯಡಿಯೂರಪ್ಪ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಯಾವ ಸಿಡಿಗೂ ನಾನು ಹೆದರಲ್ಲ – ಸಿಎಂ ಯಡಿಯೂರಪ್ಪ ತಿರುಗೇಟು

ದಾವಣಗೆರೆ: ನನ್ನ ಇತಿಮಿತಿಯಲ್ಲಿ ನಾನು ಸಂಪುಟ ವಿಸ್ತರಣೆ ಮಾಡಿದ್ದೇನೆ. 10-12 ಶಾಸಕರು ಸಚಿವ ಸ್ಥಾನ ಸಿಕ್ಕಿಲ್ಲ ಎಂದು ಬೇಸರಗೊಂಡಿದ್ದಾರೆ. ಮಂತ್ರಿ ಸ್ಥಾನ ಸಿಕ್ಕಿಲ್ಲ ಎಂದು ಇಲ್ಲಸಲ್ಲದ ಆರೋಪ ಮಾಡುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಅಸಮಾಧಾನವಿದ್ದರೆ, ಆರೋಪಗಳಿದ್ದರೆ ವರಿಷ್ಠರಿಗೆ ದೂರು ನೀಡಲಿ. ಅದನ್ನು ಬಿಟ್ಟು ಪಕ್ಷದ ಬಗ್ಗೆ ಹಗುರವಾಗಿ ಮಾತನಾಡುವುದು ಬೇಡ ಎಂದರು.

ಇನ್ನು ಸಿಡಿ ವಿಚಾರವಾಗಿ ಮಾತನಾಡಿದ ಯಡಿಯೂರಪ್ಪ, ನನಗೆ ಕೇಂದ್ರದ ನಾಯಕರ ಆಶೀರ್ವಾದವಿದೆ. ಏನೇ ದೂರು ನೀಡಿದರೂ ನಾನು ಎಲ್ಲವನ್ನೂ ಎದುರಿಸಲು ಸಿದ್ಧ. ಸಿಡಿ ವಿಚಾರವಾಗಿ ಯಾರಿಗೂ ಹೆದರುವ ಅಗತ್ಯವಿಲ್ಲ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...