alex Certify BREAKING NEWS: ಹೆಚ್.ವಿಶ್ವನಾಥ್ ಕನಸು ಭಗ್ನ – ಹೈಕೋರ್ಟ್ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಹೆಚ್.ವಿಶ್ವನಾಥ್ ಕನಸು ಭಗ್ನ – ಹೈಕೋರ್ಟ್ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ಎಂಎಲ್ ಸಿ ಆಗುತ್ತಿದ್ದಂತೆ ಹುಣಸೂರಿಗೆ ಹೆಚ್.ವಿಶ್ವನಾಥ್ ಭೇಟಿ: ಸಚಿವ ಸ್ಥಾನ ಕುರಿತು ಪ್ರತಿಕ್ರಿಯಿಸಿದ್ದು ಹೀಗೆ...? - Just Kannada | Online Kannada News | Breaking Kannada News ...

ನವದೆಹಲಿ: ಎಂಎಲ್ ಸಿ ಹೆಚ್.ವಿಶ್ವನಾಥ್ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಈ ಮೂಲಕ ಸಚಿವರಾಗುವ ಕನಸು ಕಂಡಿದ್ದ ಹೆಚ್.ವಿಶ್ವನಾಥ್ ಗೆ ಮತ್ತೆ ಹಿನ್ನಡೆಯಾಗಿದೆ.

ನಾಮನಿರ್ದೇಶನ ಆಧಾರದಲ್ಲಿ ಸಚಿವ ಸ್ಥಾನ ಅಸಾಧ್ಯ ಎಂದು ಈ ಹಿಂದೆ ಹೈಕೋರ್ಟ್ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ವಿಶ್ವನಾಥ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ವಿಧಾನ ಪರಿಷತ್ ಗೆ ನಾಮನಿರ್ದೇಶನ ಮಾಡಿದ್ದ ಆಧಾರದ ಮೇಲೆ ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಹೈಕೋರ್ಟ್ ಆದೇಶವನ್ನು ಸುಪ್ರೀಂ ಎತ್ತಿ ಹಿಡಿದಿದೆ.

ಕನ್ನಡಿಗರಿಗೆ ಸಿಹಿಸುದ್ದಿ: ಶೀಘ್ರದಲ್ಲೇ ಕನ್ನಡಮಯವಾಗಲಿದೆ ಸಿಲಿಕಾನ್ ಸಿಟಿ

ಸಾಹಿತ್ಯ ಕೋಟಾದಡಿಯಲ್ಲಿ ರಾಜ್ಯ ಸರ್ಕಾರ ವಿಶ್ವನಾಥ್ ಅವರನ್ನು ವಿಧಾನ ಪರಿಷತ್ ಗೆ ನಾಮನಿರ್ದೇಶನ ಮಾಡಿತ್ತು. ನಾಮನಿರ್ದೇಶನದ ಬಳಿಕ ಸಚಿವರಾಗಲು ವಿಶ್ವನಾಥ್ ಪ್ರಯತ್ನಿಸಿದ್ದರು. ಆದರೆ ಇದೀಗ ಅವರ ಕನಸು ಭಗ್ನಗೊಂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...