alex Certify ಒಂದೇ ವಾರದಲ್ಲಿ ಕೊರೊನಾ ಗೆದ್ದ ಸಿಎಂ: ಡಿಸ್ಚಾರ್ಜ್ ಆದ ಬೆನ್ನಲ್ಲೇ ಮಹತ್ವದ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದೇ ವಾರದಲ್ಲಿ ಕೊರೊನಾ ಗೆದ್ದ ಸಿಎಂ: ಡಿಸ್ಚಾರ್ಜ್ ಆದ ಬೆನ್ನಲ್ಲೇ ಮಹತ್ವದ ನಿರ್ಧಾರ

ಬೆಂಗಳೂರು: ಕೊರೊನಾ ಸೋಂಕು ತಗುಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಸೋಮವಾರ ಸಂಜೆ ಮಣಿಪಾಲ್ ಆಸ್ಪತ್ರೆಯಿಂದ ಬಿಡುಗಡೆಯಾದ ಅವರು ಕಾವೇರಿ ನಿವಾಸದಲ್ಲಿ ತಂಗಿದ್ದಾರೆ. ವೈದ್ಯರ ಸಲಹೆಯಂತೆ ವಿಶ್ರಾಂತಿ ಪಡೆಯಲಿರುವ ಸಿಎಂ ಮನೆಯಿಂದಲೇ ಕರ್ತವ್ಯ ನಿರ್ವಹಿಸಲಿದ್ದಾರೆ.

ಆಸ್ಪತ್ರೆಯಲ್ಲಿದ್ದರೂ ಅಧಿಕಾರಿಗಳಿಂದ ಮಾಹಿತಿ ಪಡೆದು ಕೆಲಸ ಮಾಡುತ್ತಿದ್ದ ಸಿಎಂ ವಿಶ್ರಾಂತಿ ನಂತರ ಮಳೆಹಾನಿ ಪ್ರದೇಶಗಳ ವೀಕ್ಷಣೆಗೆ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಪರಿಸ್ಥಿತಿಯ ಅವಲೋಕನ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...