alex Certify BIG NEWS: ನಿನ್ನೆ ಕೊರೊನಾ ಸೋಂಕಿಗೆ ಅಭ್ಯರ್ಥಿ ಬಲಿ – ಇಂದು ಚುನಾವಣೆಯಲ್ಲಿ ಭರ್ಜರಿ ಗೆಲುವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಿನ್ನೆ ಕೊರೊನಾ ಸೋಂಕಿಗೆ ಅಭ್ಯರ್ಥಿ ಬಲಿ – ಇಂದು ಚುನಾವಣೆಯಲ್ಲಿ ಭರ್ಜರಿ ಗೆಲುವು

ರಾಮನಗರ: ರಾಮನಗರ ನಗರಸಭೆ ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು, ಕೊರೊನಾ ಸೋಂಕಿನಿಂದ ನಿನ್ನೆಯಷ್ಟೇ ಮೃತಪಟ್ಟಿದ್ದ ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಆದರೆ ಗೆಲುವು ಸಂಭ್ರಮಿಸಲು ಅಭ್ಯರ್ಥಿಯೇ ಸಾವನ್ನಪ್ಪಿರುವುದು ದುರಂತವೇ ಸರಿ.

ಕಾಂಗ್ರೆಸ್ ಅಭ್ಯರ್ಥಿ ಲೀಲಾ ಗೋವಿಂದರಾಜು, ಜೆಡಿಎಸ್ ಅಭ್ಯರ್ಥಿ ವಿರುದ್ಧ 917 ಮತಗಳನ್ನು ಪಡೆದು 810 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ.

Shocking: ಚುನಾವಣಾ ಕರ್ತವ್ಯಕ್ಕೆ ಹಾಜರಾದ ಶಿಕ್ಷಕರ ಪೈಕಿ 577 ಮಂದಿ ಕೊರೊನಾದಿಂದ ಸಾವು

ನಗರಸಭೆ ಚುನಾವಣೆ ಬೆನ್ನಲ್ಲೇ ಲೀಲಾ ಗೋವಿಂದರಾಜುಗೆ ಕೊರೊನಾ ಸೋಂಕು ತಗುಲಿತ್ತು. ಈ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಅವರು ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಸಾವನ್ನಪ್ಪಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...