alex Certify ಕೊರೋನಾ ವಾರಿಯರ್ಸ್ ಗೆ ಸಿಹಿ ಸುದ್ದಿ ನೀಡಿದ ಸಚಿವ ಶ್ರೀರಾಮುಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ವಾರಿಯರ್ಸ್ ಗೆ ಸಿಹಿ ಸುದ್ದಿ ನೀಡಿದ ಸಚಿವ ಶ್ರೀರಾಮುಲು

ಬಳ್ಳಾರಿ: ಕೊರೋನಾ ವಾರಿಯರ್ಸ್ ಗೆ ವಿಮೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಂಗಳವಾರ ಸಭೆ ನಡೆಯಲಿದೆ. ತಜ್ಞರು, ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.

ಕೊರೋನಾ ವಾರಿಯರ್ಸ್ ವಿಚಾರದಲ್ಲಿ ನಿರ್ಲಕ್ಷ್ಯ ತೋರುವುದಿಲ್ಲ. ಕೊರೋನಾ ವಾರಿಯರ್ಸ್ ಆತಂಕಪಡಬೇಕಾದ ಅಗತ್ಯವಿಲ್ಲ. ಸಂಪೂರ್ಣ ಜವಾಬ್ದಾರಿಯನ್ನು ನಾವೇ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...