alex Certify ತಾಯತ ಕಟ್ಟಿಸಿಕೊಂಡು ಬಂದ ಕುಟುಂಬಕ್ಕೆ ಕೊರೋನಾ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಾಯತ ಕಟ್ಟಿಸಿಕೊಂಡು ಬಂದ ಕುಟುಂಬಕ್ಕೆ ಕೊರೋನಾ ಶಾಕ್

ಬೆಂಗಳೂರು: ಕೊರೋನಾ ಸೋಂಕಿಗೆ ತಾಯಿ ಬಲಿಯಾಗಿದ್ದು, ಮಗನಿಗೆ ಸೋಂಕು ತಗುಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನ ರಾಜಾಜಿನಗರದ ಶಿವನಗರದ ತಾಯಿ, ಮಗ ತಾಯತ ಕಟ್ಟಿಸಿಕೊಳ್ಳಲು ಶಿವಾಜಿನಗರದಲ್ಲಿರುವ ಬಾಬಾ ಬಳಿಗೆ ಹೋಗಿದ್ದರು. ಬಾಬಾ ಬಳಿಗೆ ಹೋಗಿ ತಾಯಿತ ಕಟ್ಟಿಸಿಕೊಂಡು ಬಂದ ನಂತರ ಕೊರೊನಾ ಸೋಂಕು ದೃಢಪಟ್ಟಿದೆ.

ಕೊರೋನಾ ಸೋಂಕಿಗೆ ಮೂರು ದಿನದ ಹಿಂದೆ ತಾಯಿ ಮೃತಪಟ್ಟಿದ್ದಾರೆ. ಸೋಂಕಿತ ಮಗನಿಗೆ ಐಸೋಲೇಷನ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗಿದೆ. ತಾಯತ ಕಟ್ಟಿದ ಬಾಬಾಗಾಗಿ ಅಧಿಕಾರಿಗಳು ಶೋಧ ನಡೆಸಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...