alex Certify ರಾಜ್ಯದಲ್ಲಿ ಇಂದು 135 ಜನರಿಗೆ ಕೊರೋನಾ ದೃಢ: ಸೋಂಕಿಗೆ ಮೂವರು ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಇಂದು 135 ಜನರಿಗೆ ಕೊರೋನಾ ದೃಢ: ಸೋಂಕಿಗೆ ಮೂವರು ಬಲಿ

ಬೆಂಗಳೂರು: ರಾಜ್ಯದಲ್ಲಿ ಇಂದು 135 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 2418 ಕ್ಕೆ ಏರಿಕೆಯಾಗಿದೆ.

ಕಲಬುರ್ಗಿ 28, ಯಾದಗಿರಿ 16, ಬೆಂಗಳೂರು ನಗರ 6, ರಾಯಚೂರು 5 ಮಂದಿ ಸೇರಿದಂತೆ 135 ಜನರಿಗೆ ಸೋಂಕು ತಗುಲಿದೆ. ಬೆಳಗ್ಗೆ 122 ಹಾಗೂ ಸಂಜೆ 13 ಮಂದಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ. ಇವರಲ್ಲಿ 116 ಹೊರರಾಜ್ಯ, ಎರಡು ವಿದೇಶದ ಕೇಸ್ ಆಗಿವೆ.

ಇವತ್ತು ಒಂದೇ ದಿನ ಮೂವರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಯಾದಗಿರಿ, ಬೀದರ್ ಮತ್ತು ವಿಜಯಪುರದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 46ಕ್ಕೆ ಏರಿಕೆಯಾಗಿದೆ. ಇವತ್ತು 17 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...