alex Certify ಭರ್ಜರಿ ಗುಡ್ ನ್ಯೂಸ್: ಸತತ 17ನೇ ದಿನ ಗುಣಮುಖರಾದವರ ಸಂಖ್ಯೆ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭರ್ಜರಿ ಗುಡ್ ನ್ಯೂಸ್: ಸತತ 17ನೇ ದಿನ ಗುಣಮುಖರಾದವರ ಸಂಖ್ಯೆ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ  ಇಂದು 3014 ಜನರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 8,23, 412 ಕ್ಕೆ  ಏರಿಕೆಯಾಗಿದೆ.

ಇದರೊಂದಿಗೆ ಸತತ 17ನೇ ದಿನವೂ ಗುಣಮುಖ ಹೊಂದಿದವರ ಸಂಖ್ಯೆ ಹೊಸ ಪ್ರಕರಣಗಳನ್ನು ಮೀರಿಸಿದೆ.

ಮಾಸ್ಕ್ ಧರಿಸುವುದು, ಕೈತೊಳೆಯುವುದು ಮತ್ತು ಭೌತಿಕ ಅಂತರ ಕಾಯ್ದುಕೊಳ್ಳುವ ಮೂಲಕ ಕೊರೋನಾ ವಿರುದ್ಧದ ಹೋರಾಟವನ್ನು ಮುಂದುವರೆಸೋಣ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...