alex Certify SHOCKING NEWS: ರಾಜ್ಯದಲ್ಲಿಂದು 249 ಮಂದಿಗೆ ಕೊರೋನಾ, ಐವರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ರಾಜ್ಯದಲ್ಲಿಂದು 249 ಮಂದಿಗೆ ಕೊರೋನಾ, ಐವರು ಸಾವು

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 249 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 9399 ಕ್ಕೆ ಏರಿಕೆಯಾಗಿದೆ.

ಇವತ್ತು ಪತ್ತೆಯಾದ ಹೊಸ ಪ್ರಕರಣಗಳಲ್ಲಿ 50 ಮಂದಿ ಅಂತರಾಜ್ಯ ಪ್ರಯಾಣಿಕರಾಗಿದ್ದು 11 ಮಂದಿ ಅಂತರಾಷ್ಟ್ರೀಯ ಪ್ರಯಾಣಿಕರಾಗಿರುತ್ತಾರೆ.

ಇವತ್ತು ಒಂದೇ ದಿನ 5 ಮಂದಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದು, ಇದುವರೆಗೆ 142 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಂದು 111 ಮಂದಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ 5730 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 3523 ಸಕ್ರಿಯ ಪ್ರಕರಣಗಳಿದ್ದು 80 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...