alex Certify BIG SHOCKING NEWS: ಕೊರೊನಾ ಚಂಡಮಾರುತಕ್ಕೆ ಕರ್ನಾಟಕ ತತ್ತರ, ರಾಜ್ಯವನ್ನೇ ಬೆಚ್ಚಿಬೀಳಿಸಿದೆ ಇವತ್ತಿನ ಸೋಂಕಿತರ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG SHOCKING NEWS: ಕೊರೊನಾ ಚಂಡಮಾರುತಕ್ಕೆ ಕರ್ನಾಟಕ ತತ್ತರ, ರಾಜ್ಯವನ್ನೇ ಬೆಚ್ಚಿಬೀಳಿಸಿದೆ ಇವತ್ತಿನ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಸ್ಪೋಟವಾಗಿದ್ದು, ಬರೋಬ್ಬರಿ 388 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ರಾಜ್ಯದಲ್ಲಿ ಇವತ್ತು ಒಂದೇ ದಿನ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಕೊರೊನಾ ಸೋಂಕಿತರು ಪತ್ತೆಯಾಗಿರುವುದು ಆತಂಕ ಮೂಡಿಸಿದೆ.

ಇಷ್ಟು ದಿನ ನೂರು – ಇನ್ನೂರರ ಸಂಖ್ಯೆಯಲ್ಲಿದ್ದ ಕೊರೊನಾ ಸೋಂಕಿತರ ಸಂಖ್ಯೆ ಇವತ್ತು ಇಷ್ಟೊಂದು ಸಂಖ್ಯೆಯಲ್ಲಿ ಏರಿಕೆಯಾಗಿರುವುದು ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ. ಪತ್ತೆಯಾಗಿರುವ ಸೋಂಕಿತರಲ್ಲಿ ಬಹುತೇಕರು ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...