alex Certify BIG NEWS: ಕೋವಿಡ್ ಮಾಹಿತಿ ನೀಡದೇ ಅಸಹಕಾರ, ಒಪಿಡಿ ಬಂದ್ – ಬೆಂಗಳೂರು ಚಲೋಗೆ ವೈದ್ಯರ ತೀರ್ಮಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೋವಿಡ್ ಮಾಹಿತಿ ನೀಡದೇ ಅಸಹಕಾರ, ಒಪಿಡಿ ಬಂದ್ – ಬೆಂಗಳೂರು ಚಲೋಗೆ ವೈದ್ಯರ ತೀರ್ಮಾನ

ಬೆಂಗಳೂರು: ಬೆಂಗಳೂರು ವೇತನ ಪರಿಷ್ಕರಣೆ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸೆಪ್ಟೆಂಬರ್ 15 ರಿಂದ ಸರ್ಕಾರಿ ವೈದ್ಯಾಧಿಕಾರಿಗಳು ಅಸಹಕಾರ ಪ್ರತಿಭಟನೆ ನಡೆಸಲು ನಿರ್ಧಾರ ಕೈಗೊಂಡಿದ್ದಾರೆ.

ಆರೋಗ್ಯ ಇಲಾಖೆಗೆ ಸಂಬಂಧಿಸಿದ ಮಾಹಿತಿಯನ್ನು ಸರ್ಕಾರಕ್ಕೆ ನೀಡದೆ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದು ಸರ್ಕಾರ ಸ್ಪಂದಿಸದಿದ್ದರೆ ಅಸಹಕಾರ ಪ್ರತಿಭಟನೆಯೊಂದಿಗೆ ಸೆಪ್ಟಂಬರ್ 21 ರಂದು ಬೆಂಗಳೂರು ಚಲೋ ನಡೆಸಲಾಗುವುದು. ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳು ಪ್ರತಿಭಟನೆ ಕೈಗೊಳ್ಳುವುದರಿಂದ ನಾಳೆಯಿಂದ ಕೊರೋನಾ ಸಂಬಂಧಿತ ಅಂಕಿಅಂಶಗಳು ಮತ್ತು ಮಾಹಿತಿ ಲಭ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...