alex Certify ಬೆಚ್ಚಿಬಿದ್ದ ದಾವಣಗೆರೆ: ಇಂದು 12 ಮಂದಿಗೆ ಕೊರೋನಾ ದೃಢ, ಮತ್ತೊಬ್ಬರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಚ್ಚಿಬಿದ್ದ ದಾವಣಗೆರೆ: ಇಂದು 12 ಮಂದಿಗೆ ಕೊರೋನಾ ದೃಢ, ಮತ್ತೊಬ್ಬರು ಸಾವು

ದಾವಣಗೆರೆ ಜಿಲ್ಲೆಯಲ್ಲಿ ಇಂದು 12 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಮತ್ತೊಬ್ಬರು ಇಂದು ಮೃತಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ದಾವಣಗೆರೆಯಲ್ಲಿ ಮತ್ತಷ್ಟು ಜನರಿಗೆ ಸೋಂಕಿನ ಆತಂಕ ಶುರುವಾಗಿದೆ. ಹಸಿರು ವಲಯ ಆಗಿದ್ದ ದಾವಣಗೆರೆಯಲ್ಲಿ ಕೊರೋನಾ ತಾಂಡವವಾಡುತ್ತಿದ್ದು ಕ್ಷಣಕ್ಷಣಕ್ಕೂ ಸೋಂಕಿನ ಆತಂಕ ಹೆಚ್ಚಾಗುತ್ತಿದೆ. ಜಿಲ್ಲಾಡಳಿತ, ಪೊಲೀಸ್ ಇಲಾಖೆಯಿಂದ ಸೋಂಕು ನಿಯಂತ್ರಣಕ್ಕೆ ಎಲ್ಲಾ ರೀತಿಯ ಕ್ರಮಕೈಗೊಳ್ಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...