alex Certify ಕೊರೋನಾ ಆತಂಕದ ಹೊತ್ತಲ್ಲೇ ಮತ್ತೊಂದು ಗುಡ್ ನ್ಯೂಸ್: ಈ ಜಿಲ್ಲೆ ಜನರಿಗೆ ರಿಲೀಫ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ಆತಂಕದ ಹೊತ್ತಲ್ಲೇ ಮತ್ತೊಂದು ಗುಡ್ ನ್ಯೂಸ್: ಈ ಜಿಲ್ಲೆ ಜನರಿಗೆ ರಿಲೀಫ್

ನವದೆಹಲಿ: ಕೊರೋನಾ ಸೋಂಕು ತಡೆಗೆ ಲಾಕ್ ಡೌನ್ ಜಾರಿ ಮಾಡಿದ ನಂತರ ನಿಯಂತ್ರಣಕ್ಕೆ ಬರತೊಡಗಿದೆ. ಅನೇಕ ಜಿಲ್ಲೆಗಳಲ್ಲಿ ಕೊರೋನಾ ಸೋಂಕಿತರ ಪ್ರಕರಣ ದಾಖಲಾಗಿದೆ.

ಲಾಕ್ ಡೌನ್ ಪರಿಣಾಮಕಾರಿಯಾಗಿ ಜಾರಿ ಮಾಡಿದ ದಾವಣಗೆರೆ ಜಿಲ್ಲೆ ಗ್ರೀನ್ ಜೋನ್ ಗೆ ಸೇರ್ಪಡೆಯಾಗಿದೆ. ಕೇಂದ್ರ ಆರೋಗ್ಯ ಇಲಾಖೆ ಜಂಟಿ ಕಾರ್ಯದರ್ಶಿ ಲವ ಅಗರ್ವಾಲ್ ನೀಡಿರುವ ಮಾಹಿತಿಯಂತೆ 28 ದಿನಗಳ ಅವಧಿಯಲ್ಲಿ ಹೊಸ ಕೊರೋನಾ ಪಾಸಿಟಿವ್ ಪ್ರಕರಣ ದಾಖಲಾಗಿಲ್ಲ. ಹೊಸ ಕೇಸ್ ಇಲ್ಲದ ಕಾರಣ ದಾವಣಗೆರೆ ಜಿಲ್ಲೆಯನ್ನು ಗ್ರೀನ್ ಜೋನ್ ಗೆ ಸೇರ್ಪಡೆ ಮಾಡಲಾಗಿದೆ.

ಆರೆಂಜ್ ಜೋನ್ ನಲ್ಲಿದ್ದ ದಾವಣಗೆರೆಯಲ್ಲಿ ಕಳೆದ 28 ದಿನಗಳಲ್ಲಿ ಒಂದೂ ಪಾಸಿಟಿವ್ ಪ್ರಕರಣ ದಾಖಲಾಗದ ಕಾರಣ ಗ್ರೀನ್ ಜೋನ್ ಗೆ ಸೇರಿದೆ. ಇದರಿಂದಾಗಿ ದಾವಣಗೆರೆ ಜಿಲ್ಲೆ ಜನರಿಗೆ ರಿಲೀಫ್ ಸಿಕ್ಕಂತಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...