alex Certify ಕಂಪನಿಯಲ್ಲಿ ಕೊರೊನಾ: ಕೆಲಸ ಕಳೆದುಕೊಳ್ಳುವ ಆತಂಕದಲ್ಲಿ ಆಘಾತಕಾರಿ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಂಪನಿಯಲ್ಲಿ ಕೊರೊನಾ: ಕೆಲಸ ಕಳೆದುಕೊಳ್ಳುವ ಆತಂಕದಲ್ಲಿ ಆಘಾತಕಾರಿ ಕೃತ್ಯ

ಪತ್ನಿ, ಮಗಳಿಗೆ ವಿಷ ನೀಡಿ ಪತಿ ನೇಣು ಹಾಕಿಕೊಂಡ ಘಟನೆ ಧಾರವಾಡ ನಗರದ ಕವಳಿಕಾಯಿ ಚಾಳದಲ್ಲಿ ನಡೆದಿದೆ.

ಪತ್ನಿ ಅರ್ಪಿತಾ(28), ಪುತ್ರಿ ಸುಕೃತಾ(4)ಗೆ ವಿಷ ನೀಡಿದ ಮೌನೇಶ್ ಪತ್ತಾರ್(36) ನೇಣು ಹಾಕಿಕೊಂಡಿದ್ದಾರೆ ಎನ್ನಲಾಗಿದೆ.

ಟಾಟಾ ಮಾರ್ಕೊಪೋಲೋ ಕಂಪನಿ ಉದ್ಯೋಗಿಯಾಗಿರುವ ಮೌನೇಶ್ ಪತ್ತಾರ್ ಕಂಪನಿಯಲ್ಲಿ ಕೊರೊನಾ ಹೆಚ್ಚಳವಾದ ಹಿನ್ನೆಲೆಯಲ್ಲಿ ಕೆಲಸ ಕಳೆದುಕೊಳ್ಳುವ ಆತಂಕದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...