alex Certify ಇಂದು 3 ಜಿಲ್ಲೆ ಹೊರತುಪಡಿಸಿ ಉಳಿದೆಡೆ ಕೊರೋನಾ ಶಾಕ್, ಹಲವು ಜಿಲ್ಲೆಗಳಲ್ಲಿ ಹೆಚ್ಚಾಯ್ತು ಆತಂಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು 3 ಜಿಲ್ಲೆ ಹೊರತುಪಡಿಸಿ ಉಳಿದೆಡೆ ಕೊರೋನಾ ಶಾಕ್, ಹಲವು ಜಿಲ್ಲೆಗಳಲ್ಲಿ ಹೆಚ್ಚಾಯ್ತು ಆತಂಕ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 1839 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಬಾಗಲಕೋಟೆ, ಚಿತ್ರದುರ್ಗ, ಕೊಡಗು ಜಿಲ್ಲೆ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಇಂದು ಅನೇಕರಿಗೆ ಕೊರೋನಾ ಸೋಂಕು ತಗುಲಿರುವ ವರದಿ ಬಂದಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ 1172 ಜನರಿಗೆ ಸೋಂಕು ತಗುಲಿದೆ. ದಕ್ಷಿಣಕನ್ನಡ 75, ಬಳ್ಳಾರಿ 73, ಬೀದರ್ 51, ಧಾರವಾಡ 45, ರಾಯಚೂರು 41, ಮೈಸೂರು 38, ಕಲಬುರ್ಗಿ, ವಿಜಯಪುರ ತಲಾ 37 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.

ಮಂಡ್ಯ, ಉತ್ತರಕನ್ನಡ ತಲಾ 35, ಶಿವಮೊಗ್ಗ 31, ಹಾವೇರಿ 28, ಬೆಳಗಾವಿ 27, ಹಾಸನ 25, ಉಡುಪಿ 18, ಚಿಕ್ಕಬಳ್ಳಾಪುರ, ತುಮಕೂರು ತಲಾ 12, ಬೆಂಗಳೂರು ಗ್ರಾಮಾಂತರ, ಕೋಲಾರ ತಲಾ 11, ದಾವಣಗೆರೆ 7, ಚಾಮರಾಜನಗರ 5, ಗದಗ 4, ಕೊಪ್ಪಳ, ಚಿಕ್ಕಮಗಳೂರು ತಲಾ 3, ರಾಮನಗರ 2, ಯಾದಗಿರಿ ಜಿಲ್ಲೆಯಲ್ಲಿ ಒಬ್ಬರಿಗೆ ಕೊರೋನಾ ಸೋಂಕು ತಗುಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...