alex Certify BIG NEWS: ಖ್ಯಾತ ನಾಟಿ ವೈದ್ಯ ನರಸೀಪುರದ ನಾರಾಯಣ ಮೂರ್ತಿ ಇನ್ನಿಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಖ್ಯಾತ ನಾಟಿ ವೈದ್ಯ ನರಸೀಪುರದ ನಾರಾಯಣ ಮೂರ್ತಿ ಇನ್ನಿಲ್ಲ

ಶಿವಮೊಗ್ಗ:  ಸಾಗರ ತಾಲ್ಲೂಕು ಆನಂದಪುರ ಸಮೀಪದ ನರಸೀಪುರದಲ್ಲಿ ಕ್ಯಾನ್ಸರ್ ಇನ್ನಿತರ ಕಾಯಿಲೆಗಳಿಗೆ ನಾಟಿ ಔಷಧಿಗಳನ್ನು ನೀಡುತ್ತಿದ್ದ ನಾಟಿ ವೈದ್ಯ ನಾರಾಯಣ ಮೂರ್ತಿ(80) ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

ನರಸೀಪುರದ ನಾಟಿ ವೈದ್ಯ ನಾರಾಯಣಮೂರ್ತಿ ಅವರು ಪತ್ನಿ, ಪುತ್ರ ಹಾಗೂ ನಾಲ್ವರು ಪುತ್ರಿಯರು, ಅಪಾರ ಬಂಧು, ಬಳಗ ಆಗಲಿದ್ದಾರೆ.

ಕ್ಯಾನ್ಸರ್ ಸೇರಿ ಹಲವು ಕಾಯಿಲೆಗಳಿಗೆ ನಾರಾಯಣ ಮೂರ್ತಿ ಔಷಧ ಕೊಡುತ್ತಿದ್ದರು. ಅವರ ಬಳಿಗೆ ರಾಜ್ಯ ಮಾತ್ರವಲ್ಲದೇ ದೇಶ, ವಿದೇಶಗಳಿಂದಲೂ ಜನ ಬರುತ್ತಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...