alex Certify ಕಣ್ವ ಸೊಸೈಟಿಯಲ್ಲಿ ಅವ್ಯವಹಾರ ಪ್ರಕರಣ: ನಿರ್ದೇಶಕ ನಂಜುಂಡಯ್ಯ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಣ್ವ ಸೊಸೈಟಿಯಲ್ಲಿ ಅವ್ಯವಹಾರ ಪ್ರಕರಣ: ನಿರ್ದೇಶಕ ನಂಜುಂಡಯ್ಯ ಅರೆಸ್ಟ್

ಬೆಂಗಳೂರು: ಸೊಸೈಟಿ ನಿಧಿ ದುರುಪಯೋಗ ಪ್ರಕರಣದಲ್ಲಿ ಭಾಗಿಯಾದ ಆರೋಪದ ಮೇಲೆ ಶ್ರೀ ಕಣ್ವ ಸೌಹಾರ್ದ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ನಿರ್ದೇಶಕ ಎನ್. ನಂಜುಂಡಯ್ಯ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.

ಸೊಸೈಟಿಯಲ್ಲಿ ನಡೆದ ಹಣಕಾಸು ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ವಿಚಾರಣೆ ನಡೆಸಿದ ಇಡಿ ಅಧಿಕಾರಿಗಳು ಅವರನ್ನು ಬಂಧಿಸಿದ್ದು, ನಂಜುಂಡಯ್ಯ ಅವರನ್ನು 7 ದಿನಗಳ ಕಾಲ ಜಾರಿ ನಿರ್ದೇಶನಾಲಯ ಕಸ್ಟಡಿಗೆ ಕಳುಹಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...