alex Certify ಕೊರೋನಾ ಆರ್ಥಿಕ ಬಿಕ್ಕಟ್ಟು: ನೌಕರರಿಗೆ ಸರ್ಕಾರದಿಂದ ಬಿಗ್ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ಆರ್ಥಿಕ ಬಿಕ್ಕಟ್ಟು: ನೌಕರರಿಗೆ ಸರ್ಕಾರದಿಂದ ಬಿಗ್ ಶಾಕ್

ಕೊರೋನಾ ಲಾಕ್ ಡೌನ್ ನಿಂದಾಗಿ ಆರ್ಥಿಕ ಸಂಕಷ್ಟದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಗಳಿಕೆ ರಜೆಗೆ ಕತ್ತರಿ ಹಾಕಲಾಗಿದೆ.

ಗಳಿಕೆ ರಜೆ ವೇತನವಾಗಿ ಪರಿವರ್ತಿಸುವ ಅವಕಾಶವನ್ನು ರದ್ದುಪಡಿಸಲಾಗಿದೆ. ನೌಕರರು ಗಳಿಕೆ ರಜೆಯನ್ನು ವೇತನವಾಗಿ ಪಡೆಯುವ ಅವಕಾಶವನ್ನು ರಾಜ್ಯ ಸರ್ಕಾರ ರದ್ದುಪಡಿಸಿದೆ.

ಅದೇ ರೀತಿ ಕೊರೋನಾದಿಂದಾಗಿ ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಹಾದಿ ಹಿಡಿದಿರುವ ರಾಜ್ಯ ಸರ್ಕಾರ, ರಾಜ್ಯ ಸರ್ಕಾರಿ ನೌಕರರ ಒಂದು ವರ್ಷದ ತುಟ್ಟಿಭತ್ಯೆಗೆ ತಡೆ ನೀಡಿದೆ.

2021 ರ ಜೂನ್ ವರೆಗೆ ತುಟ್ಟಿಭತ್ಯೆಗೆ ತಡೆ ನೀಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...