alex Certify ರೈತ ಸಮುದಾಯಕ್ಕೆ ಗುಡ್ ನ್ಯೂಸ್: ಹನಿ ನೀರಾವರಿಗೆ ಸಹಾಯಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತ ಸಮುದಾಯಕ್ಕೆ ಗುಡ್ ನ್ಯೂಸ್: ಹನಿ ನೀರಾವರಿಗೆ ಸಹಾಯಧನ


ದಾವಣಗೆರೆ: 2020-21ನೇ ಸಾಲಿನ ಕೇಂದ್ರ ಪುರಸ್ಕøತ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸಲು ದಾವಣಗೆರೆ ತಾಲ್ಲೂಕಿಗೆ ಪ.ಜಾತಿ ವರ್ಗದ ಫಲಾನುಭವಿಗಳಿಗೆ ರೂ.100 ಲಕ್ಷ ಹಾಗೂ ಪ.ಪಂಗಡದ ಫಲಾನುಭವಿಗಳಿಗೆ ರೂ.61 ಲಕ್ಷ ಸಹಾಯಧನ ಲಭ್ಯವಿದ್ದು, ಆಸಕ್ತ ಅರ್ಹ ಫಲಾನುಭವಿಗಳು ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸಿಕೊಂಡು, ನೀರಿನ ಮಿತ ಬಳಕೆ ಮಾಡಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅರುಣ್ ರಾಜ್ ಪಿ.ಎಲ್ ಮೊ.ಸಂ: 8722551293 ಸಹಾಯಕ ತೋಟಗಾರಿಕೆ ಅಧಿಕಾರಿ ರೈತ ಸಂಪರ್ಕ ಕೇಂದ್ರ ಮಾಯಕೊಂಡ-2, ಏಕಾಂತ್ ಮೊ.ಸಂ: 7899445111 ಸಹಾಯಕ ತೋಟಗಾರಿಕೆ ಅಧಿಕಾರಿ ರೈತ ಸಂಪರ್ಕ ಕೇಂದ್ರ ಮಾಯಕೊಂಡ-1, ಪವನ್‍ಕುಮಾರ್ ಮೊ.ಸಂ: 7022244152 ಸಹಾಯಕ ತೋಟಗಾರಿಕೆ ಅಧಿಕಾರಿ ರೈತ ಸಂಪರ್ಕ ಕೇಂದ್ರ ಕಸಬಾ, ರವಿ ನಾಗಪ್ಪ ದಾಳೇರ, ಮೊ.ಸಂ: 7019819101 ಸಹಾಯಕ ತೋಟಗಾರಿಕೆ ಅಧಿಕಾರಿ ರೈತ ಸಂಪರ್ಕ ಕೇಂದ್ರ ಆನಗೋಡು ಇವರನ್ನು ಸಂಪರ್ಕಿಸಬಹುದೆಂದು ದಾವಣಗೆರೆ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ ಶಶಿಕಲಾ ಟಿ.ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...