alex Certify ಸಿಲಿಕಾನ್ ಸಿಟಿಯಲ್ಲಿ ಬೋನಿಗೆ ಬಿದ್ದ ಚಿರತೆ; ನಿಟ್ಟುಸಿರುಬಿಟ್ಟ ಅಪಾರ್ಟ್ ಮೆಂಟ್ ನಿವಾಸಿಗರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಲಿಕಾನ್ ಸಿಟಿಯಲ್ಲಿ ಬೋನಿಗೆ ಬಿದ್ದ ಚಿರತೆ; ನಿಟ್ಟುಸಿರುಬಿಟ್ಟ ಅಪಾರ್ಟ್ ಮೆಂಟ್ ನಿವಾಸಿಗರು

ಬೆಂಗಳೂರು: ಹಲವು ದಿನಗಳಿಂದ ಸಿಲಿಕಾನ್ ಸಿಟಿ ಜನರಲ್ಲಿ ಆತಂಕವನ್ನುಂಟುಮಾಡಿ, ನಿದ್ದೆಗೆಡಿಸಿದ್ದ ಚಿರತೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಕಳೆದ ಒಂಭತ್ತು ದಿನಗಳಿಂದ ಅರಣ್ಯ ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ ಕೊನೆಗೂ ಚಿರತೆಯನ್ನು ಸೆರೆ ಹಿಡಿಯಲಾಗಿದೆ. ಬೇಗೂರು ಸಮೀಪದ ಪ್ರೆಸ್ಟೀಜ್ ಸಾಂಗ್ ಆಫ್ ಸೌತ್ ಅಪಾರ್ಟ್ ಮೆಂಟ್ ಹಿಂಭಾಗದ ಕ್ವಾರಿ ಬಳಿ ಚಿರತೆ ಬೋನಿಗೆ ಬಿದ್ದಿದೆ.

ಸರ್ಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡ ಬಡವರಿಗೆ ಗುಡ್ ನ್ಯೂಸ್

ಬೋನಿಗೆ ಬಿದ್ದ ಚಿರತೆಯನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ರವಾನಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...