alex Certify ಉಪ ಚುನಾವಣೆ ಬಳಿಕ ಹೆಚ್. ವಿಶ್ವನಾಥ್ ಗೆ ಮತ್ತೊಂದು ʼಬಿಗ್ ಶಾಕ್ʼ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉಪ ಚುನಾವಣೆ ಬಳಿಕ ಹೆಚ್. ವಿಶ್ವನಾಥ್ ಗೆ ಮತ್ತೊಂದು ʼಬಿಗ್ ಶಾಕ್ʼ

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಮಾಜಿ ಸಚಿವ ಹೆಚ್. ವಿಶ್ವನಾಥ್ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ.

ವಿಧಾನಪರಿಷತ್ ಚುನಾವಣೆಗೆ ಬಿಜೆಪಿಯಿಂದ ಆರ್. ಶಂಕರ್, ಎಂಟಿಬಿ ನಾಗರಾಜ್, ಸುನಿಲ್ ವಲ್ಯಾಪುರೆ ಅವರಿಗೆ ಟಿಕೆಟ್ ನೀಡಲಾಗಿದೆ. ಇವರೊಂದಿಗೆ ಅಚ್ಚರಿಯ ಅಭ್ಯರ್ಥಿಯಾಗಿ ಪ್ರತಾಪಸಿಂಹ ನಾಯಕ್ ಅವರಿಗೆ ಟಿಕೆಟ್ ಘೋಷಣೆ ಆಗಿದೆ.

ಬಿಜೆಪಿ ಬುಧವಾರ ತಡರಾತ್ರಿ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ರಾಜ್ಯ ಕೋರ್ ಕಮಿಟಿ ಶಿಫಾರಸು ಮಾಡಿದ ನಾಲ್ಕು ಹೆಸರುಗಳಲ್ಲಿ ಮೂವರಿಗೆ ಟಿಕೆಟ್ ನೀಡಲಾಗಿದೆ. ವಿಶ್ವನಾಥ್ ಬದಲಿಗೆ ಪ್ರತಾಪ್ ಸಿಂಹ ನಾಯಕ್ ಅವರಿಗೆ ಟಿಕೆಟ್ ಘೋಷಣೆಯಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Tipy, jak ušetřit Za měsíc budete nepoznateľní: Táto Jak správně prát podprsenku, aby si nesedla Jak snížit hladinu kofeinu v Jak čistit závěsy bez jejich sundání: užitečné tipy pro hostesky Co dělat, když se