alex Certify ಬೆಂಗಳೂರು ಗಲಭೆ: ಬಂಧಿತರ ಪೋಷಕರಿಂದ ಪೊಲೀಸರಿಗೆ ಶಾಕ್…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು ಗಲಭೆ: ಬಂಧಿತರ ಪೋಷಕರಿಂದ ಪೊಲೀಸರಿಗೆ ಶಾಕ್…?

ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಇದೇ ವೇಳೆ ಪೊಲೀಸರಿಗೆ ಹೊಸ ತಲೆನೋವು ಶುರುವಾಗಿದೆ. ಬಂಧಿತ ಆರೋಪಿಗಳಲ್ಲಿ ಕೆಲವರ ಪೋಷಕರು ಹೈಕೋರ್ಟ್ ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ. ಮಹಮ್ಮದ್ ರಫೀಕ್ ಮತ್ತು ಫಯಾಜ್ ಅವರ ಪೋಷಕರು, ಸಮೀವುದ್ದೀನ್ ಪತ್ನಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.

ತಮ್ಮ ಮಕ್ಕಳು ನಾಪತ್ತೆಯಾಗಿರುವುದಾಗಿ ಅರ್ಜಿ ಸಲ್ಲಿಸಿ ತನಿಖೆ ಡೈವರ್ಟ್ ಮಾಡಲು ಮುಂದಾಗಿದ್ದಾರೆ. ಕೋರ್ಟ್ ಗೆ ಅರ್ಜಿ ಸಲ್ಲಿಕೆಯಾದಲ್ಲಿ ಪೊಲೀಸರು ಕೋರ್ಟ್ ಗೆ ವಿವರಣೆ ನೀಡಲು ಹೆಚ್ಚಿನ ಗಮನ ನೀಡಬೇಕಿದೆ. ಈ ಹಿನ್ನಲೆಯಲ್ಲಿ ತಂತ್ರಗಾರಿಕೆ ರೂಪಿಸಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...