alex Certify ಪತ್ನಿಯ ಶೀಲ ಶಂಕಿಸಿದ ಪತಿರಾಯನಿಂದ ಘೋರ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪತ್ನಿಯ ಶೀಲ ಶಂಕಿಸಿದ ಪತಿರಾಯನಿಂದ ಘೋರ ಕೃತ್ಯ

ಹಾಸನ ಹೊರವಲಯದ ಎಸ್.ಎಂ. ಕೃಷ್ಣ ನಗರದಲ್ಲಿ ಪತ್ನಿಯ ಶೀಲ ಶಂಕಿಸಿದ್ದ ವ್ಯಕ್ತಿಯೊಬ್ಬ ವೇಲ್ ನಿಂದ ಬಿಗಿದು ಕೊಲೆ ಮಾಡಿದ್ದಾನೆ.

32 ವರ್ಷದ ಮಹಿಳೆಯನ್ನು ವೇಲ್ ನಿಂದ ಬಿಗಿದು ಉಸಿರುಗಟ್ಟಿಸಿ ಹತ್ಯೆ ಮಾಡಲಾಗಿದೆ. 10 ವರ್ಷದ ಹಿಂದೆ ದಂಪತಿಗೆ ಮದುವೆಯಾಗಿದ್ದು ಟ್ಯಾಂಕರ್ ಚಾಲಕನಾಗಿದ್ದ ಆರೋಪಿ ಪತ್ನಿಯ ಶೀಲ ಶಂಕಿಸಿ ಗಲಾಟೆ ಮಾಡಿದ್ದಾನೆ.

ಗಲಾಟೆ ವೇಳೆ ವೇಲ್ ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾನೆ. ಹಾಸನ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...