alex Certify ‘ಜೆಡಿಎಸ್ ರಾಜಕೀಯ ಪಕ್ಷವೇ ಅಲ್ಲ, ದೇವೇಗೌಡರ ಕಾಲದಿಂದಲೂ ಡ್ರಾಮಾ – ಅವರ ಕಣ್ಣೀರಿಗೆ ಮರುಳಾಗಬೇಡಿ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಜೆಡಿಎಸ್ ರಾಜಕೀಯ ಪಕ್ಷವೇ ಅಲ್ಲ, ದೇವೇಗೌಡರ ಕಾಲದಿಂದಲೂ ಡ್ರಾಮಾ – ಅವರ ಕಣ್ಣೀರಿಗೆ ಮರುಳಾಗಬೇಡಿ’

ಬೆಂಗಳೂರು: ನನ್ನ ಪ್ರಕಾರ ಜೆಡಿಎಸ್ ಒಂದು ರಾಜಕೀಯ ಪಕ್ಷವೇ ಅಲ್ಲ, ಅವರು ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ

ಜೆಡಿಎಸ್ ಒಂದು ರಾಜಕೀಯ ಪಕ್ಷವಲ್ಲ, ಅದಕ್ಕೆ ಅಧಿಕಾರಕ್ಕೆ ಬರುವ ಶಕ್ತಿ ಇಲ್ಲ. ಬೆಂಬಲ ಪಡೆದು ಸರ್ಕಾರ ರಚಿಸುವ ಪಕ್ಷ ಜೆಡಿಎಸ್ ಎಂದು ವಾಗ್ದಾಳಿ ನಡೆಸಿದ್ದಾರೆ.

ಮೊನ್ನೆ ಹೆಚ್.ಡಿ. ಕುಮಾರಸ್ವಾಮಿ ಕಣ್ಣೀರು ಹಾಕಿದ್ದಾರಂತೆ. ಅವರು ಯಾಕೆ ಕಣ್ಣೀರು ಹಾಕುತ್ತಾರೆ ಎನ್ನುವುದು ಗೊತ್ತಾಗಲಿಲ್ಲ. ದೇವೇಗೌಡರ ಕಾಲದಿಂದಲೂ ಇದೇ ಡ್ರಾಮಾ ಮಾಡಲಾಗುತ್ತಿದೆ. ಜನರು ಹೆಚ್.ಡಿ. ಕುಮಾರಸ್ವಾಮಿ ಕಣ್ಣೀರಿಗೆ ಮರುಳಾಗಬೇಡಿ. ಬಿಜೆಪಿಯೊಂದಿಗೆ ಜೆಡಿಎಸ್ ಒಳ ಒಪ್ಪಂದ ಮಾಡಿಕೊಳ್ಳುತ್ತದೆ. ಕಾರ್ಯಕರ್ತರು ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...