alex Certify ನಂಜನಗೂಡಿನ ಜ್ಯುಬಿಲಿಯಂಟ್ ಹಿಂದಿಕ್ಕಿದ ಬಳ್ಳಾರಿಯ ಜಿಂದಾಲ್ ಕೊರೋನಾ ಸ್ಪೋಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಂಜನಗೂಡಿನ ಜ್ಯುಬಿಲಿಯಂಟ್ ಹಿಂದಿಕ್ಕಿದ ಬಳ್ಳಾರಿಯ ಜಿಂದಾಲ್ ಕೊರೋನಾ ಸ್ಪೋಟ

ಬಳ್ಳಾರಿ: ನಂಜನಗೂಡಿನ ಜ್ಯುಬಿಲಿಯಂಟ್ ಕಾರ್ಖಾನೆಯ ಕೊರೊನಾ ಸೋಂಕು ಪ್ರಕರಣಗಳನ್ನು ಬಳ್ಳಾರಿ ಜಿಲ್ಲೆಯ ಜಿಂದಾಲ್ ಕಂಪನಿ ಹಿಂದಿಕ್ಕಿದೆ.

ಜ್ಯುಬಿಲಿಯಂಟ್ ಕಾರ್ಖಾನೆಯಲ್ಲಿ 76 ಕಾರ್ಮಿಕರಿಗೆ ಕೊರೋನಾ ಸೋಂಕು ತಗುಲಿದ್ದು, ಬಳ್ಳಾರಿಯ ಜಿಂದಾಲ್ ಕಾರ್ಖಾನೆಯಲ್ಲಿ ಗುರುವಾರ ಒಂದೇ ದಿನ 46 ಮಂದಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 80ಕ್ಕೆ ಏರಿಕೆಯಾಗಿದೆ.

ಈ ಮೂಲಕ ಜ್ಯುಬಿಲಿಯಂಟ್ ಕಾರ್ಖಾನೆಯನ್ನು ಜಿಂದಾಲ್ ಹಿಂದಿಕ್ಕಿದೆ. ಬಳ್ಳಾರಿ ಜಿಲ್ಲೆ ಸಂಡೂರಿನ ಜಿಂದಾಲ್ ಉಕ್ಕು ಕಾರ್ಖಾನೆಯಲ್ಲಿ 80 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಇವರಲ್ಲಿ 77 ಮಂದಿ ಜಿಂದಾಲ್ ಕಂಪನಿಯ ಉದ್ಯೋಗಿಗಳಾಗಿದ್ದಾರೆ. ಉಳಿದ ಮೂವರು ನೌಕರರ ಕುಟುಂಬಕ್ಕೆ ಸೇರಿದವರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...