alex Certify BREAKING: ರಾಜ್ಯೋತ್ಸವದಲ್ಲಿ ಶ್ರೀರಾಮುಲು, ಸೋಮಣ್ಣ ಯಡವಟ್ಟು – ಮಾಸ್ತಿಯನ್ನು ಮಸ್ತಿ, ಕುಮಾರವ್ಯಾಸರನ್ನು ಕುಮಾರಸ್ವಾಮಿ ಎಂದು ಕರೆದ್ರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಾಜ್ಯೋತ್ಸವದಲ್ಲಿ ಶ್ರೀರಾಮುಲು, ಸೋಮಣ್ಣ ಯಡವಟ್ಟು – ಮಾಸ್ತಿಯನ್ನು ಮಸ್ತಿ, ಕುಮಾರವ್ಯಾಸರನ್ನು ಕುಮಾರಸ್ವಾಮಿ ಎಂದು ಕರೆದ್ರು

ಚಿತ್ರದುರ್ಗ: ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಚಿವ ಶ್ರೀರಾಮುಲು ಯಡವಟ್ಟು ಮಾಡಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಹೆಸರನ್ನು ತಪ್ಪಾಗಿ ಉಚ್ಚರಿಸಿದ್ದಾರೆ.

ಮಾಸ್ತಿಯವರ ಹೆಸರನ್ನು ಎಂದು ಮಸ್ತಿ ಎಂದು ಹೇಳಿದ್ದಾರೆ. ಚಿತ್ರದುರ್ಗದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದ ಭಾಷಣದಲ್ಲಿ ಸಚಿವ ಶ್ರೀರಾಮುಲು ಮಸ್ತಿ ಎಂದು ಹೇಳಿ ಯಡವಟ್ಟು ಮಾಡಿಕೊಂಡಿದ್ದಾರೆ.

ಮಡಿಕೇರಿಯಲ್ಲಿ ಮಾತನಾಡುತ್ತಿದ್ದ ಸಚಿವ ಸೋಮಣ್ಣ ಅವರು, ಕುಮಾರವ್ಯಾಸರ ಹೆಸರನ್ನು ಹೇಳುವಾಗ ಕುಮಾರಸ್ವಾಮಿ ಎಂದು ಹೇಳಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...