alex Certify ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ಪ್ರಯಾಣಿಕರಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಲಾಕ್ಡೌನ್ ಸಡಿಲಿಕೆ ನಂತರ ರಾಜ್ಯದಲ್ಲಿ ಸಂಚಾರ ಆರಂಭಿಸಿರುವ ಕೆಎಸ್ಆರ್ಟಿಸಿ ಜೂನ್ 17 ರಿಂದ ಆಂಧ್ರಪ್ರದೇಶದ ವಿವಿಧ ನಗರಗಳಿಗೆ ಸೇವೆ ನೀಡಲಿದೆ.

ನಾಳೆಯಿಂದ ಆರಂಭಿಕ ಹಂತದಲ್ಲಿ ಬೆಂಗಳೂರು, ಬಳ್ಳಾರಿ, ರಾಯಚೂರು, ಶಹಾಪುರದಿಂದ ಆಂಧ್ರಪ್ರದೇಶಕ್ಕೆ ಬಸ್ ಗಳು ತೆರಳಲಿವೆ. ಮುಂದಿನ ದಿನಗಳಲ್ಲಿ ಇತರ ರಾಜ್ಯಗಳಿಗೂ ಸೇವೆ ನೀಡಲಾಗುವುದು.

ಬೆಂಗಳೂರಿನಿಂದ ಅನಂತಪುರ, ಹಿಂದೂಪುರ, ಪುಟ್ಟಪರ್ತಿ, ಕಡಪ, ತಿರುಪತಿ, ಮದನಪಲ್ಲಿ, ವಿಜಯವಾಡ, ನೆಲ್ಲೂರು, ಮಂತ್ರಾಲಯ, ರಾಯದುರ್ಗ ಮೊದಲಾದ ಕಡೆಗಳಿಗೆ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭವಾಗಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...