alex Certify ತಡರಾತ್ರಿ ನಡೆದಿದೆ ಬೆಚ್ಚಿ ಬೀಳಿಸುವ ಘಟನೆ, ಮನೆಯಲ್ಲಿದ್ದ ಮಗುವನ್ನು ಹೊತ್ತೊಯ್ದು ಬಲಿ ಪಡೆದ ಚಿರತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಡರಾತ್ರಿ ನಡೆದಿದೆ ಬೆಚ್ಚಿ ಬೀಳಿಸುವ ಘಟನೆ, ಮನೆಯಲ್ಲಿದ್ದ ಮಗುವನ್ನು ಹೊತ್ತೊಯ್ದು ಬಲಿ ಪಡೆದ ಚಿರತೆ

ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಕದರಯ್ಯನಪಾಳ್ಯ ಗ್ರಾಮದಲ್ಲಿ ತಡರಾತ್ರಿ ಆಘಾತಕಾರಿ ಘಟನೆ ನಡೆದಿದೆ. ಮನೆಯಲ್ಲಿದ್ದ ಮಗುವನ್ನು ಹೊತ್ತಯ್ದ ಚಿರತೆ ಮಗುವನ್ನು ಕೊಂದು ಹಾಕಿ ಅಟ್ಟಹಾಸ ಮೆರೆದಿದೆ.

ಚಂದ್ರಣ್ಣ ಮತ್ತು ಮಂಗಳ ಗೌರಮ್ಮ ಪುತ್ರ ಹೇಮಂತ್ ಎಂಬ ಪುಟ್ಟ ಕಂದಮ್ಮನನ್ನು ಚಿರತೆ ಹೊತ್ತುಕೊಂಡು ಹೋಗಿ ಬಲಿ ಪಡೆದಿದೆ. ಬೇಸಿಗೆ ಹಿನ್ನೆಲೆಯಲ್ಲಿ ಮನೆಯ ಬಾಗಿಲು ತೆರೆದು ಮಲಗಿದ್ದರು. ಈ ವೇಳೆ ಮನೆಗೆ ನುಗ್ಗಿದ ಚಿರತೆ ಮಗುವನ್ನು ಎತ್ತಿಕೊಂಡು ಹೋಗಿ ತಿಂದು ಹಾಕಿದೆ.

ಮಾಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...