alex Certify ಲಾಕ್ ಡೌನ್ ನಿಂದ ತತ್ತರಿಸಿದ ಜನತೆಗೆ ಭರ್ಜರಿ ಶುಭ ಸುದ್ದಿ: ನಾಳೆಯಿಂದ ಎಲ್ಲಾ ಓಪನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಕ್ ಡೌನ್ ನಿಂದ ತತ್ತರಿಸಿದ ಜನತೆಗೆ ಭರ್ಜರಿ ಶುಭ ಸುದ್ದಿ: ನಾಳೆಯಿಂದ ಎಲ್ಲಾ ಓಪನ್

ಬೆಂಗಳೂರು: ನಾಳೆಯಿಂದ ಕರ್ನಾಟಕದಲ್ಲಿ ಬಹುತೇಕ ಚಟುವಟಿಕೆ ರೀ ಓಪನ್ ಆಗಲಿವೆ. ಹೋಟೆಲ್, ದೇವಾಲಯ ಶಾಪಿಂಗ್ ಮಾಲ್ ಆರಂಭವಾಗಲಿವೆ.

ಕಂಟೇನ್ಮೆಂಟ್ ಜೋನ್ ಹೊರತುಪಡಿಸಿ ಉಳಿದ ಕಡೆ ಚಟುವಟಿಕೆಗಳನ್ನು ಆರಂಭಿಸಲು ಅವಕಾಶ ನೀಡಲಾಗಿದೆ. ಜೂನ್ 30 ರವರೆಗೆ ಲಾಕ್ ಡೌನ್ ಮುಂದುವರೆದಿದ್ದರೂ ಹಲವು ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗಿದೆ.

ಅದೇ ರೀತಿ ನಾಳೆಯಿಂದ ಹೋಟೆಲ್ಗಳಲ್ಲಿ ಸರ್ವಿಸ್ ಇರುತ್ತದೆ. ಶಾಪಿಂಗ್ ಪ್ರಿಯರಿಗೂ ಸಿಹಿಸುದ್ದಿ ಸಿಕ್ಕಿದೆ. ದೇವರ ದರ್ಶನಕ್ಕೆ ಅವಕಾಶ ಇರುತ್ತದೆ. ಸೋಮವಾರದಿಂದ ಬಹುತೇಕ ಎಲ್ಲಾ ಚಟುವಟಿಕೆಗಳು ಪುನರಾರಂಭಗೊಳ್ಳಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...