alex Certify ಲಾಕ್ಡೌನ್ ವೇಳೆ ಅಗತ್ಯ ಕೆಲಸಗಳಿಗೆ ಹೋಗುವವರಿಗೆ ʼಗುಡ್ ನ್ಯೂಸ್ʼ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಕ್ಡೌನ್ ವೇಳೆ ಅಗತ್ಯ ಕೆಲಸಗಳಿಗೆ ಹೋಗುವವರಿಗೆ ʼಗುಡ್ ನ್ಯೂಸ್ʼ

ಬೆಂಗಳೂರು: ಈ ಬಾರಿ ಲಾಕ್ಡೌನ್ ಸಂದರ್ಭದಲ್ಲಿ ಓಡಾಡಲು ಪಾಸ್ ಅಗತ್ಯವಿಲ್ಲ. ಅಗತ್ಯ ಕೆಲಸಕ್ಕೆ ಹೋಗುವವರು ಐಡಿ ಕಾರ್ಡ್ ತೋರಿಸಿ ತೆರಳಬಹುದು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಬೆಂಗಳೂರು ನಗರ ಮತತ್ಉ ಗ್ರಾಮಾಂತರ ಜಿಲ್ಲೆಗಳಲ್ಲಿ ಜುಲೈ 14 ರಿಂದ ಲಾಕ್ ಡೌನ್ ಜಾರಿಯಾಗಲಿದೆ. ಅಗತ್ಯ ಸೇವೆಯಲ್ಲಿರುವವರು ಐಡಿ ಕಾರ್ಡ್ ತೋರಿಸಿದರೆ ಸಾಕು, ಪೊಲೀಸರಿಂದ ಪ್ರತ್ಯೇಕವಾಗಿ ಪಡೆಯುವ ಅಗತ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಲಾಕ್ ಡೌನ್ ಮಾರ್ಗಸೂಚಿಗಳ ಕುರಿತಾಗಿ ಸಮಾಲೋಚನೆ ನಡೆಸಿದ್ದಾರೆ. ಜುಲೈ 14 ರಂದು ಲಾಕ್ಡೌನ್ ಜಾರಿಯಾಗಲಿರುವ ಹಿನ್ನೆಲೆಯಲ್ಲಿ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗುವುದು. ಅಗತ್ಯ ಕೆಲಸಗಳಿಗೆ ತೆರಳುವವರು ಐಡಿ ಕಾರ್ಡ್ ತೋರಿಸಿ ತೆರಳಬಹುದು. ಪೊಲೀಸರಿಂದ ಪ್ರತ್ಯೇಕವಾಗಿ ಪಾಸ್ ಪಡೆಯುವ ಅಗತ್ಯವಿಲ್ಲ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...