alex Certify ‌ʼಲಾಕ್ ಡೌನ್ʼ ಇದ್ರೂ ಅನಗತ್ಯವಾಗಿ ಓಡಾಡ್ತಿದ್ದವರಿಗೆ ಪೊಲೀಸರಿಂದ ಬಿಗ್ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‌ʼಲಾಕ್ ಡೌನ್ʼ ಇದ್ರೂ ಅನಗತ್ಯವಾಗಿ ಓಡಾಡ್ತಿದ್ದವರಿಗೆ ಪೊಲೀಸರಿಂದ ಬಿಗ್ ಶಾಕ್

ಕೊರೋನಾ ಸೋಂಕು ತಡೆಗೆ ಲಾಕ್ ಡೌನ್ ಜಾರಿ ಮಾಡಿದ್ರೂ ನಿರ್ಲಕ್ಷ್ಯ ತೋರಿದ ಜನ ಅನೇಕ ಕಡೆ ಅನಗತ್ಯವಾಗಿ ತಿರುಗಾಡಿದ್ದಾರೆ. ಹೀಗೆ ತಿರುಗಾಡುತ್ತಿದ್ದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ವಿಜಯಪುರದಲ್ಲಿ ಅನಗತ್ಯವಾಗಿ ಓಡಾಡುತ್ತಿದ್ದವರಿಗೆ ಲಾಠಿ ರುಚಿ ತೋರಿಸಲಾಗಿದೆ ವಿಜಯಪುರ ಕೇಂದ್ರ ಬಸ್ ನಿಲ್ದಾಣದ ಬಳಿ ಅನಗತ್ಯವಾಗಿ ತಿರುಗಾಡುತ್ತಿದ್ದವರಿಗೆ ಲಾಠಿ ರುಚಿ ತೋರಿಸಿ ಕಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಹೊಸ ಬಸ್ ನಿಲ್ದಾಣದಲ್ಲಿ ಅನಗತ್ಯವಾಗಿ ಓಡಾಡುತ್ತಿದ್ದ ಜನರನ್ನು ಪೊಲೀಸರು ತರಾಟೆಗೆ ತೆಗೆದುಕೊಂಡು, ಮನೆಗೆ ತೆರಳುವಂತೆ ಸೂಚನೆ ನೀಡಿದ್ದಾರೆ.

ಅದೇ ರೀತಿ ಹಲವು ಕಡೆಗಳಲ್ಲಿ ನಿಯಮ ಉಲ್ಲಂಘಿಸಿ ಅನಗತ್ಯವಾಗಿ ಜನ ವಾಕಿಂಗ್ ಮಾಡಿದ್ದು, ಯುವಕರು ಕ್ರಿಕೆಟ್ ಆಡಿದ್ದಾರೆ. ಗುಂಪು, ಗುಂಪಾಗಿ ತರಕಾರಿ, ಮಾಂಸ, ಮೀನು ಖರೀದಿ ಮಾಡಿದ ಘಟನೆಗಳು ನಡೆದಿವೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Tipy, jak ušetřit Za měsíc budete nepoznateľní: Táto Jak správně prát podprsenku, aby si nesedla Jak snížit hladinu kofeinu v Jak čistit závěsy bez jejich sundání: užitečné tipy pro hostesky Co dělat, když se