alex Certify ಮೇಲುಕೋಟೆ ಚೆಲುವನಾರಾಯಣ ಸ್ವಾಮಿಗೆ ‘ಹರಕೆ’ ಸಲ್ಲಿಸಿದ ಮಧ್ಯಪ್ರದೇಶ ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೇಲುಕೋಟೆ ಚೆಲುವನಾರಾಯಣ ಸ್ವಾಮಿಗೆ ‘ಹರಕೆ’ ಸಲ್ಲಿಸಿದ ಮಧ್ಯಪ್ರದೇಶ ಸಿಎಂ

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಶುಕ್ರವಾರದಂದು ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮೇಲುಕೋಟೆಗೆ ಆಗಮಿಸಿ ಚೆಲುವನಾರಾಯಣ ಸ್ವಾಮಿ ದೇವಾಲಯದಲ್ಲಿ ಹರಕೆ ಸಲ್ಲಿಸಿದ್ದಾರೆ.

ಕುಟುಂಬ ಸಮೇತರಾಗಿ ಆಗಮಿಸಿದ್ದ ಅವರು ಹರಕೆ ಸಲ್ಲಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಸ್ವಾಮಿಯ ದರ್ಶನ ಮಾಡಿರುವುದು ತಮಗೆ ಅತ್ಯಂತ ಸಂತೋಷ ತಂದಿದೆ ಎಂದು ತಿಳಿಸಿದ್ದಾರೆ.

ಇಲ್ಲಿಂದ ತಿರುಮಲಕ್ಕೂ ಭೇಟಿ ನೀಡಿ ವೆಂಕಟೇಶ್ವರನ ದರ್ಶನ ಪಡೆಯುವುದಾಗಿ ಹೇಳಿದ ಅವರು, ಕೊರೊನಾ ಸಂಕಷ್ಟದಿಂದ ದೇಶ ಪಾರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿರುವುದಾಗಿ ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...