alex Certify RR ನಗರ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಮುನಿರತ್ನಗೆ ಬಿಗ್ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

RR ನಗರ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಮುನಿರತ್ನಗೆ ಬಿಗ್ ಶಾಕ್

ಬೆಂಗಳೂರು: ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರಿಗೆ ಹೊಸ ಸವಾಲು ಎದುರಾಗಿದೆ.

ಒಂದೇ ಹೆಸರಿನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಮುನಿರತ್ನ, ಮುನಿರತ್ನಮ್ಮ ಹೆಸರಿನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿಯಿಂದ ಮುನಿರತ್ನ, ಕಾಂಗ್ರೆಸ್ ನಿಂದ ಕುಸುಮಾ, ಜೆಡಿಎಸ್ ಪಕ್ಷದಿಂದ ಕೃಷ್ಣಮೂರ್ತಿ, ಕರುನಾಡು ಪಕ್ಷದಿಂದ ಕಿಶೋರ್ ಗೌಡ, ಹೆಚ್.ಎಂ.ಬಾಬು, ಕರ್ನಾಟಕ ರಾಷ್ಟ್ರ ಸಮಿತಿಯಿಂದ ಅರವಿಂದ, ಆಲ್ ಇಂಡಿಯಾ ಜನರಕ್ಷಾ ಪಕ್ಷದಿಂದ ಸತೀಶ್ ರೆಡ್ಡಿ ಸೇರಿದಂತೆ 27 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಇವರಲ್ಲಿ ಮುನಿರತ್ನ ಹೆಸರಿನ ಇಬ್ಬರು ನಾಮಪತ್ರ ಸಲ್ಲಿಸಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ ಸವಾಲಾಗಿದೆ ಎಂದು ಹೇಳಲಾಗಿದೆ.

ಈ ಹಿಂದೆಯೂ ಹಲವು ಚುನಾವಣೆಗಳಲ್ಲಿ ಇದೇ ರೀತಿ ಒಂದೇ ಹೆಸರಿನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಉದಾಹರಣೆಗಳಿವೆ. ಮಂಡ್ಯದಲ್ಲಿ ಸುಮಲತಾ ಹೆಸರಿನ ನಾಲ್ವರು ಸ್ಪರ್ಧಿಸಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Tipy, jak ušetřit Za měsíc budete nepoznateľní: Táto Jak správně prát podprsenku, aby si nesedla Jak snížit hladinu kofeinu v Jak čistit závěsy bez jejich sundání: užitečné tipy pro hostesky Co dělat, když se