alex Certify ಮಾತನಾಡಲು ಜಿಮ್ ಟ್ರೈನರ್ ಕರೆಸಿಕೊಂಡ ಸ್ನೇಹಿತರಿಂದಲೇ ಘೋರಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾತನಾಡಲು ಜಿಮ್ ಟ್ರೈನರ್ ಕರೆಸಿಕೊಂಡ ಸ್ನೇಹಿತರಿಂದಲೇ ಘೋರಕೃತ್ಯ

ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ಜಿಮ್ ಟ್ರೈನರ್ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬನ್ನೇರುಘಟ್ಟ ಸಮೀಪದ ರಾಮಸಂದ್ರದಲ್ಲಿ ನಡೆದಿದೆ.

ಜಿಮ್ ಟ್ರೈನರ್ ಕಿರಣ್ ಎಂಬವವರು ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಬನ್ನೇರುಘಟ್ಟದಲ್ಲಿ ಘಟನೆ ನಡೆದಿದೆ.

ಮಧ್ಯಾಹ್ನ ಮಾತನಾಡಲು ಬರುವಂತೆ ಕಿರಣ್ ಅವರನ್ನು ಕರೆಸಿಕೊಂಡಿದ್ದ ಸ್ನೇಹಿತರು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...