alex Certify ಸಹ್ಯಾದ್ರಿ ಪಾರಂಪರಿಕ ಅಭಿವೃದ್ಧಿ ಪ್ರಾಧಿಕಾರದ 10.31 ಕೋಟಿ ರೂ. ಕ್ರಿಯಾಯೋಜನೆಗೆ ಸಿಎಂ ಅನುಮೋದನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಹ್ಯಾದ್ರಿ ಪಾರಂಪರಿಕ ಅಭಿವೃದ್ಧಿ ಪ್ರಾಧಿಕಾರದ 10.31 ಕೋಟಿ ರೂ. ಕ್ರಿಯಾಯೋಜನೆಗೆ ಸಿಎಂ ಅನುಮೋದನೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ಸಹ್ಯಾದ್ರಿ ಪಾರಂಪರಿಕ ಅಭಿವೃದ್ಧಿ ಪ್ರಾಧಿಕಾರದ ಸಭೆ ನಡೆದಿದೆ.

ಪ್ರಾಧಿಕಾರದ ಒಟ್ಟು 10.31 ಕೋಟಿ ರೂ. ಕ್ರಿಯಾಯೋಜನೆಗೆ ಮುಖ್ಯಮಂತ್ರಿ ಅನುಮೋದನೆ ನೀಡಿದ್ದಾರೆ. ಜಿಲ್ಲಾವಾರು  ಉಪಸಮಿತಿ ಹಾಗೂ ಕಾರ್ಯಕಾರಿ ಸಮಿತಿಗಳ ರಚನೆಗೂ ಸಭೆಯಲ್ಲಿ ಅನುಮೋದನೆ ನೀಡಿದ್ದಾರೆ.

ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ, ಪ್ರವಾಸೋದ್ಯಮ ಸಿ.ಟಿ. ರವಿ ಮೊದಲಾದವರು ಭಾಗಿಯಾಗಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...