alex Certify ಗಲಭೆಗೆ ಕಾರಣವೆನ್ನಲಾದ ಫೇಸ್ ಬುಕ್ ಬುಕ್ ಪೋಸ್ಟ್ ಬಗ್ಗೆ ಅನುಮಾನ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಲಭೆಗೆ ಕಾರಣವೆನ್ನಲಾದ ಫೇಸ್ ಬುಕ್ ಬುಕ್ ಪೋಸ್ಟ್ ಬಗ್ಗೆ ಅನುಮಾನ…?

ಬೆಂಗಳೂರು: ಶಾಸಕರ ಮನೆಗೆ ಬೆಂಕಿ, ಎರಡು ಠಾಣೆಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನವೀನ್ ಫೇಸ್ಬುಕ್ ಪೋಸ್ಟ್ ಬಗ್ಗೆ ಅನುಮಾನ ವ್ಯಕ್ತವಾಗಿದೆ ಎನ್ನಲಾಗಿದೆ.

ಮೊನ್ನೆ ರಾತ್ರಿಯೇ ನವೀನ್ ನನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, 15 ಗಂಟೆಗಳ ಹಿಂದೆ ನವೀನ್ ಫೇಸ್ಬುಕ್ ಖಾತೆಯಲ್ಲಿ ಒಂದು ಪೋಸ್ಟ್ ಶೇರ್ ಮಾಡಲಾಗಿದೆ. ಮೊಬೈಲ್ ಕಳೆದಿದೆ ಎಂದು ನವೀನ್ ಪೊಲೀಸರಿಗೆ ಹೇಳುತ್ತಿದ್ದು, ಹೀಗಾಗಿ ನವೀನ್ ಫೇಸ್ಬುಕ್ ಪೋಸ್ಟ್ ಕುರಿತಾಗಿ ಅನುಮಾನ ವ್ಯಕ್ತವಾಗಿದೆ ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನವೀನನನ್ನು ಐದು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಲಾಗಿದೆ. ಫೇಸ್ಬುಕ್ ಖಾತೆಯಲ್ಲಿ ನವೀನ್ ಪೋಸ್ಟ್ ಮಾಡಿದ್ದು, ಆತನನ್ನು ಜಡ್ಜ್ ಎದುರು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...