alex Certify ಪೊಲೀಸ್ ದಾಳಿ: ವೇಶ್ಯಾವಾಟಿಕೆ ಅಡ್ಡೆಯಲ್ಲಿ ಸಿಕ್ಕಿದ್ಯಾರು ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸ್ ದಾಳಿ: ವೇಶ್ಯಾವಾಟಿಕೆ ಅಡ್ಡೆಯಲ್ಲಿ ಸಿಕ್ಕಿದ್ಯಾರು ಗೊತ್ತಾ…?

ಗಂಗಾವತಿ: ಜನವಸತಿ ಪ್ರದೇಶದ ಬಾಡಿಗೆ ಮನೆಯಲ್ಲಿ ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿ ಯುವತಿ ರಕ್ಷಿಸಿದ್ದಾರೆ.

ಮೈಲಾಪುರದ ಸತೀಶ್ ನನ್ನು ಪೊಲೀಸರು ಬಂಧಿಸಿದ್ದು ವಿಜಯ್ ಕುಮಾರ್ ಎಂಬಾತ ಪರಾರಿಯಾಗಿದ್ದಾನೆ. ಇಬ್ಬರ ವಿರುದ್ಧ ಗಂಗಾವತಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾಗಡಿ ಮೂಲದ 23 ವರ್ಷದ ಯುವತಿಯನ್ನು ಪೊಲೀಸರು ರಕ್ಷಿಸಿ ಮಹಿಳಾ ಸಾಂತ್ವನ ಕೇಂದ್ರಕ್ಕೆ ಒಪ್ಪಿಸಿದ್ದಾರೆ.

ವಾಸಕ್ಕೆಂದು ಬಾಡಿಗೆ ಮನೆ ಪಡೆದುಕೊಂಡಿದ್ದ ಆರೋಪಿಗಳು ಬೇರೆ ಜಿಲ್ಲೆಯಿಂದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...