alex Certify ಡಿ.ಕೆ.ಶಿವಕುಮಾರ್ ಹೆಸರು ಹೇಳಿ ವಂಚನೆ; ಪೂರ್ಣಿಮಾ ಸವದತ್ತಿ ಉಚ್ಛಾಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿ.ಕೆ.ಶಿವಕುಮಾರ್ ಹೆಸರು ಹೇಳಿ ವಂಚನೆ; ಪೂರ್ಣಿಮಾ ಸವದತ್ತಿ ಉಚ್ಛಾಟನೆ

ಹುಬ್ಬಳ್ಳಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೆಸರು ಬಳಸಿಕೊಂಡು ಜನರಿಗೆ ವಂಚನೆ ಮಾಡುತ್ತಿದ್ದ ಹುಬ್ಬಳ್ಳಿ-ಧಾರವಾಡ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಸವದತ್ತಿಯವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.

ಪೂರ್ಣಿಮಾ ಸವದತ್ತಿ, ಡಿ.ಕೆ. ಶಿವಕುಮಾರ್ ಅವರ ಕಪ್ಪು ಹಣದಿಂದ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುತ್ತೇನೆ ಎಂದು ಜನರನ್ನು ನಂಬಿಸಿ ಲಕ್ಷ ಲಕ್ಷ ಹಣ ವಸೂಲಿ ಮಾಡಿ ಪರಾರಿಯಾಗಿದ್ದರು. ತನಗೆ ಹತ್ತು ಸಾವಿರ ರೂ. ಹಣ ನೀಡಿದರೆ ಡಿಕೆಶಿಯವರ ಕಪ್ಪು ಹಣದಲ್ಲಿ ಸಾಲ ಕೊಡಿಸುತ್ತೇನೆ ಎಂದು ನಂಬಿಸಿ ಹಲವರಿಂದ ಹಣ ಪಡೆದು ವಂಚಿಸಿದ್ದರು. ಪೂರ್ಣಿಮಾರಿಂದ ವಂಚನೆಗೊಳಗಾದ ಅನೇಕರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು.

ನರೇಂದ್ರ ಮೋದಿ ಖಡಕ್ ಸಂದೇಶಕ್ಕೆ ಬೆಚ್ಚಿಬಿದ್ದಿದ್ದ ಪಾಕ್…! ಮಹತ್ವದ ವಿಷಯ ಬಹಿರಂಗಪಡಿಸಿದ ವಾಯುಪಡೆ ಮಾಜಿ ಅಧಿಕಾರಿ

ಇದೀಗ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಎಚ್ಚೆತ್ತ ಕಾಂಗ್ರೆಸ್, ಪೂರ್ಣಿಮಾ ಸವದತ್ತಿಯವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Tipy, jak ušetřit Za měsíc budete nepoznateľní: Táto Jak správně prát podprsenku, aby si nesedla Jak snížit hladinu kofeinu v Jak čistit závěsy bez jejich sundání: užitečné tipy pro hostesky Co dělat, když se